ಒಬ್ಬ ವಶಕ್ಕೆ:
ತಾನೇ ಹತ್ಯೆ ಮಾಡಿರುವುದಾಗಿ ಮೂರ್ತಿ ಸಂಬಂಧಿಕ ಚೇತನ್ ಎಂಬಾತ ಪೊಲೀಸರ ಮುಂದೆ ಶರಣಾಗಿದ್ದಾನೆ. ಆದರೆ, ಕುಟುಂಬ ಇದನ್ನು ನಿರಾಕರಿಸಿದ್ದು, 8–10 ಮಂದಿ ಗುಂಪು ಸೇರಿಕೊಂಡು ಈ ಹತ್ಯೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ತೆಗೆಯಲು ಬಿಡುವುದಿಲ್ಲ ಎಂದು ರಾತ್ರಿ ಪ್ರತಿಭಟನೆಗೆ ಮುಂದಾಗಿದ್ದರು.