ಕೇಂದ್ರದ ಮಾಜಿ ಸಚಿವ, ದಿವಂಗತ ಎಚ್.ಎನ್. ಅನಂತಕುಮಾರ್ ಪುತ್ರಿ ಐಶ್ವರ್ಯಾ ದಿವೇಶ್, ಬೆಂಗಳೂರಿನ ಚನ್ನಮಲ್ಲಿಕಾರ್ಜುನ್ ಬಿ. ಪಾಟೀಲ, ವಿನೋದ್ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್. ನಟರಾಜ್, ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ದೊಡ್ಡಬಳ್ಳಾಪುರದ ಡಿ.ಎಸ್. ಕೃಷ್ಣ, ಮಂಡ್ಯದ ಕೆ. ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್ (ಕೆಂಚಾಂಬ) ಸದಸ್ಯರಾಗಿದ್ದಾರೆ.