ವಂದೇ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳಿಂದ RSSಗೀತೆ: ತನಿಖೆಗೆ ಕೇರಳ ಸರ್ಕಾರ ಆದೇಶ
Kerala Government Inquiry: ಎರ್ನಾಕುಳಂ–ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳು ಆರ್ಎಸ್ಎಸ್ ಗೀತೆ ಹಾಡಿದ್ದ ಬಗ್ಗೆ ತನಿಖೆ ನಡೆಸಲು ಕೇರಳ ಸರ್ಕಾರ ಆದೇಶಿಸಿದ್ದು, ಶಿಕ್ಷಣ ಸಚಿವರು ವರದಿ ಸಲ್ಲಿಸಲು ನಿರ್ದೇಶಿಸಿದ್ದಾರೆ.Last Updated 9 ನವೆಂಬರ್ 2025, 10:01 IST