ಬುಧವಾರ, 7 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕೊಡಗು (ಜಿಲ್ಲೆ)
ADVERTISEMENT
ಮಡಿಕೇರಿ: ರಾಜಹಂಸ ಬಸ್ ಪ್ರಯಾಣದರ ಇಳಿಕೆ
Bus Fare Reduction: ಮಡಿಕೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ಸೋಮವಾರಪೇಟೆ ಮಾರ್ಗಗಳಲ್ಲಿ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಬಸ್ಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ.
Last Updated 7 ಜನವರಿ 2026, 5:12 IST
ಹೊಸ ಡಿ.ಸಿಗೆ ಸಾಲು ಸಾಲು ಹಳೆ ಸಮಸ್ಯೆ:ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಸೋಮಶೇಖರ್
District Administration Issues: ಮಡಿಕೇರಿ: ಹೊಸ ಜಿಲ್ಲಾಧಿಕಾರಿ ಎಸ್.ಜಿ.ಸೋಮಶೇಖರ್ ಅವರಿಗೆ ಎದುರಾಗಿದ್ದು ಸಾಲು ಸಾಲು ಹಳೆಯ ಸಮಸ್ಯೆಗಳು. ಇಲ್ಲಿನ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಡೆದ ಸಂವಾದದಲ್ಲಿ ಹಲವು
Last Updated 7 ಜನವರಿ 2026, 5:12 IST
ಶನಿವಾರಸಂತೆ: ಮಕ್ಕಳ ಸಂತೆಯಲ್ಲಿ ವ್ಯಾಪಾರ ಜೋರು
School Market Activity: ಶನಿವಾರಸಂತೆ: ಇಲ್ಲಿಗೆ ಸಮೀಪದ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ಮಕ್ಕಳ ಸಂತೆ ಗಮನ ಸೆಳೆಯಿತು. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಬೆಳೆದ
Last Updated 7 ಜನವರಿ 2026, 5:12 IST
ಕುಶಾಲನಗರ: ಜಿಲ್ಲಾ ಜೆಡಿಎಸ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಮಾಡು ಸುಬ್ಬಣ್ಣ ಆಯ್ಕೆ
JDS Party Update: ಕುಶಾಲನಗರ: ಕೊಡಗು ಜಿಲ್ಲೆಯ ಜಾತ್ಯಾತೀತ ಜನತಾ ದಳದ ಹಂಗಾಮಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಮಾಡು ಸುಬ್ಬಣ್ಣ ಅವರನ್ನು ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಜೆಡಿಎಸ್ ಅಧ್ಯಕ್ಷ ಕೋಟಿರಾಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ನೇಮಕ
Last Updated 7 ಜನವರಿ 2026, 5:12 IST
ಮಡಿಕೇರಿ|ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕದ ಅಗತ್ಯವೇ ಇರಲಿಲ್ಲ:ಕೆ.ಜಿ.ಬೋಪಯ್ಯ
Land Dispute Karnataka: ಮಡಿಕೇರಿ: ‘ಜಮ್ಮಾಬಾಣೆ ಸಮಸ್ಯೆ ಈ ಹಿಂದೆಯೇ ಶೇ 99ರಷ್ಟು ಭಾಗ ಇತ್ಯರ್ಥವಾಗಿತ್ತು’ ಎಂದು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಪ್ರತಿಪಾದಿಸಿದರು. ನ್ಯಾಯಾಲಯದ ಆದೇಶವನ್ನು ಅನುಷ್ಠಾನಕ್ಕೆ ತಂದಿದ್ದರೆ
Last Updated 7 ಜನವರಿ 2026, 5:12 IST
ಮಡಿಕೇರಿ: ₹ 40 ಕೋಟಿ ವೆಚ್ಚದಲ್ಲಿ 252 ಕಾಮಗಾರಿಗಳಿಗೆ ಪೊನ್ನಣ್ಣ ಚಾಲನೆ
Rural Infrastructure Works: ಮಡಿಕೇರಿ: ತಾಲ್ಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ₹ 40 ಕೋಟಿ ವೆಚ್ಚದಲ್ಲಿ 252
Last Updated 7 ಜನವರಿ 2026, 5:12 IST
ಶನಿವಾರಸಂತೆ: ಪುಂಡರ ಉಪಟಳದ ಬಗ್ಗೆ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿಯರ ಅಳಲು
Student Safety Concerns: ಶನಿವಾರಸಂತೆ: ದುಂಡಳ್ಳಿ ಗ್ರಾಮ ಪಂಚಾಯಿತಿ ಹಾಗೂ ಸಿಎಂಸಿಎ ಮತ್ತು ಕೊಡಗು ನಾವು ಪ್ರತಿಷ್ಠಾನಾ ಸಂಸ್ಥೆ ವತಿಯಿಂದ ನಡೆದ ಗ್ರಾಮಸಭೆಯಲ್ಲಿ ಹಲವು ಪ್ರಶ್ನೆಗಳು ವಿದ್ಯಾರ್ಥಿಗಳಿಂದ ವ್ಯಕ್ತವಾದವು. ಬಹಳಷ್ಟು ವಿದ್ಯಾರ್ಥಿನಿಯರು ಪುಂಡ ಪೋಕರಿಗಳ
Last Updated 7 ಜನವರಿ 2026, 5:12 IST
ADVERTISEMENT
ಗೋಣಿಕೊಪ್ಪಲು | ಆಸಕ್ತಿ, ಪರಿಶ್ರಮವಿದ್ದಲ್ಲಿ ಯಶಸ್ಸು ಸಾಧ್ಯ: ಎಚ್.ಆರ್.ಮನೋಜ್
Defence Academy: ಗೋಣಿಕೊಪ್ಪಲು: ಪ್ಯಾರ ಕಮಾಂಡರ್ ಎಚ್.ಆರ್.ಮನೋಜ್ ಜೈ ಜವಾನ್ ಡಿಫೆನ್ಸ್ ಟ್ರೈನಿಂಗ್ ಮತ್ತು ಕೋಚಿಂಗ್ ಅಕಾಡೆಮಿಯಲ್ಲಿ ಮಾತನಾಡಿ, ಆಸಕ್ತಿ ಹಾಗೂ ಪರಿಶ್ರಮವಿದ್ದರೆ ಯಶಸ್ಸು ಸಾಧ್ಯ ಎಂದು ಹೇಳಿದರು.
Last Updated 6 ಜನವರಿ 2026, 5:34 IST
ಸೋಮವಾರಪೇಟೆ | ರೈತರು ಸಮಗ್ರ ಕೃಷಿ ಅಳವಡಿಸಿಕೊಳ್ಳಿ
Integrated farming guidance: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಸೋಮವಾರ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು. ರೈತರು ಸಮಗ್ರ ಕೃಷಿ ಅಳವಡಿಸಿಕೊಂಡು ಹೆಚ್ಚು ಲಾಭ ಪಡೆಯಬಹುದು.
Last Updated 6 ಜನವರಿ 2026, 5:33 IST
ಕುಶಾಲನಗರ | ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ಅಪಾರ: ಆರ್.ಕೆ.ಬಾಲಚಂದ್ರ
Kannada Literary Tribute: ಕುಶಾಲನಗರ: ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವು ಮತ್ತು ಆದರ್ಶಗಳು ಇಂದಿಗೂ ಕನ್ನಡ ಸಾಹಿತ್ಯ ಲೋಕಕ್ಕೆ ದಾರಿ ದೀಪ ಎಂದು ಹೇಳಿದರು.
Last Updated 6 ಜನವರಿ 2026, 5:30 IST
ADVERTISEMENT
<
1
2
...
1000
>
ADVERTISEMENT
ADVERTISEMENT