ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕೊಡಗು (ಜಿಲ್ಲೆ)
ADVERTISEMENT
ಪಂಚವಾರ್ಷಿಕ ಬಜೆಟ್ಗೆ ಕಾಫಿ ಮಂಡಳಿ ಸಿದ್ಧತೆ: ದುಪ್ಪಟ್ಟು ಹಣಕ್ಕೆ ಬೇಡಿಕೆ
Coffee Sector Planning: ಮಡಿಕೇರಿ ಮೂಲದ ಭಾರತೀಯ ಕಾಫಿ ಮಂಡಳಿ 2026ರಿಂದ 2031ರವರೆಗೆ ಪಂಚವಾರ್ಷಿಕ ಯೋಜನೆಗೆ ಭರದ ಸಿದ್ಧತೆ ನಡೆಸಿದೆ. ಈ ಬಾರಿ ಯಾಂತ್ರೀಕರಣ ಮತ್ತು ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
Last Updated 15 ಜನವರಿ 2026, 4:06 IST
ಮಡಿಕೇರಿ: ಹಲವೆಡೆ ಸಂಕ್ರಾಂತಿ ಸಂಭ್ರಮ, ಕೆಲವೆಡೆ ಸಿದ್ಧತೆ
Festival Celebrations Kodagu: ಕೊಡಗು ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿವಿಧ ದೇವಾಲಯಗಳಲ್ಲಿ ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಮುತ್ತಪ್ಪ ದೇಗುಲದಲ್ಲಿ ವಿಶೇಷ ಪೂಜೆ, ಅಭಿಷೇಕ, ವೇಳ್ಳಾಟ, ಭಜನೆ, ಪ್ರಸಾದ ವಿತರಣೆ ನಡೆಯಿತು.
Last Updated 15 ಜನವರಿ 2026, 4:01 IST
ಬನ್ನಿ ಅಮ್ಮ.. ಕಡಿಮೆ ಬೆಲೆ: ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂತೆ
School Business Activity: ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಮೇಳದಲ್ಲಿ ಮಕ್ಕಳಿಗೆ ವ್ಯಾಪಾರ ಜ್ಞಾನ ನೀಡಲು ತರಕಾರಿ, ಹಣ್ಣುಗಳು, ತಿನಿಸುಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
Last Updated 15 ಜನವರಿ 2026, 4:00 IST
ಮಡಿಕೇರಿ: ಅಪ್ಪನನ್ನು ಕೊಂದು ಸುಟ್ಟು ಹಾಕಿದ ಮಗ
Father Murder Case: ಪಶ್ಚಿಮ ಬಂಗಾಳದ ಆರೋಪಿ ಪ್ರಶಾಂತ್ ತಾಲ್ಲೂಕಿನ ಹೊಸ್ಕೇರಿ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಜಗಳದ ಹಿನ್ನೆಲೆಯಲ್ಲಿ ತಂದೆಯನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಜನವರಿ 2026, 3:59 IST
ಮಡಿಕೇರಿ| ಕಾಲಘಟ್ಟದ ಪ್ರಭಾವವೇ ಇತಿಹಾಸ: ಲೇಖಕಿ ಸರಿತಾ ಮಂದಣ್ಣ
Education and History: ಇತಿಹಾಸ ಎಂದರೆ ಕೇವಲ ವರ್ಷಗಳು ಮತ್ತು ದಿನಾಂಕಗಳು ಮಾತ್ರವಲ್ಲ. ಆಗಿನ ಕಾಲಘಟ್ಟವನ್ನು ಮನಗಂಡು ಅದರ ಪ್ರಭಾವವನ್ನು ಅರಿಯುವುದೇ ನಿಜವಾದ ಇತಿಹಾಸ ಅಧ್ಯಯನ ಎಂದು ಲೇಖಕಿ ಸರಿತಾ ಮಂದಣ್ಣ ಹೇಳಿದರು.
Last Updated 15 ಜನವರಿ 2026, 3:55 IST
ಸೋಮವಾರಪೇಟೆ: ಲೋಕಾಯುಕ್ತ ಅಧಿಕಾರಿಗಳ ಕುಂದುಕೊರತೆ ಸಭೆ
Government Officer Misconduct: ಸೋಮವಾರಪೇಟೆಯಲ್ಲಿ ನಡೆದ ಲೋಕಾಯುಕ್ತ ಕುಂದುಕೊರತೆ ಸಭೆಯಲ್ಲಿ ಡಿವೈಎಸ್ಪಿ ದಿನಕರ ಶೆಟ್ಟಿ, ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಮತ್ತು ಸಮಯಕ್ಕೆ ಕೆಲಸ ಮಾಡಬೇಕು ಎಂದು ಹೇಳಿದರು.
Last Updated 15 ಜನವರಿ 2026, 3:54 IST
ಕೊಡಗು: ಸಿರಿಧಾನ್ಯ, ಹಳೆಪಾಕ ಒಂದೆಡೆ 148 ತಿನಿಸು
ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ; ಮತ್ತೆ ನೆನಪಾದವು ಹಳೆಯ ಖಾದ್ಯಗಳು
Last Updated 14 ಜನವರಿ 2026, 6:00 IST
ADVERTISEMENT
ವಿದ್ಯುತ್ ಸ್ಥಗಿತ; ಜನರಿಗೆ ಟ್ಯಾಂಕರ್ನಲ್ಲಿ ನೀರು
Water via Tanker: ಪೊನ್ನಂಪೇಟೆ ಪಟ್ಟಣದಲ್ಲಿ ನವೀಕರಣ ಕಾಮಗಾರಿಯಿಂದ ವಿದ್ಯುತ್ ಸ್ಥಗಿತವಿದ್ದು, ಕುಡಿಯುವ ನೀರಿನ ಪೂರೈಕೆಗಾಗಿ ಪಟ್ಟಣ ಪಂಚಾಯಿತಿ ಟ್ಯಾಂಕರ್ ಮೂಲಕ ಮನೆಮನೆಗೂ ನೀರು ಸರಬರಾಜು ಮಾಡುತ್ತಿದೆ.
Last Updated 14 ಜನವರಿ 2026, 6:00 IST
ಮಡಿಕೇರಿ: ‘ಸೈನಿಕಶಾಲಾ ಪರೀಕ್ಷಾ ಮಾರ್ಗದರ್ಶನ ಶಿಬಿರಗಳು ಹೆಚ್ಚಾಗಲಿ’
ಎಸ್.ವಿ.ಯೂ.ಎಂ.- ಮಿಸ್ಟಿ ಹಿಲ್ಸ್ ವತಿಯಿಂದ ಸೈನಿಕಶಾಲಾ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ
Last Updated 14 ಜನವರಿ 2026, 5:56 IST
ವಿರಾಜಪೇಟೆ: ಗುಂಡು ಹೊಡೆದುಕೊಂಡು ಆತ್ಮಹತ್ಯೆ
Gunshot Suicide: ವಿರಾಜಪೇಟೆ ತಾಲ್ಲೂಕಿನ ಅರಮೇರಿ ಗ್ರಾಮದ ನಿವಾಸಿ ನಂಜಪ್ಪ ಅವರು ತಮ್ಮದೇ ಗದ್ದೆಯಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Last Updated 14 ಜನವರಿ 2026, 5:56 IST
ADVERTISEMENT
<
1
2
...
1000
>
ADVERTISEMENT
ADVERTISEMENT