ಆವಿಷ್ಕಾರ, ನಾವೀನ್ಯತೆ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮಡಿಕೇರಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪ್ರೊ.ಯು.ಆರ್.ರಾವ್ ಪುರಸ್ಕಾರ, ಡಾ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಹಾಗೂ ಪ್ರೊ.ಎಸ್.ಅಯ್ಯಪ್ಪನ್ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
Last Updated 4 ಡಿಸೆಂಬರ್ 2025, 7:36 IST