ಕೋಲಾರ | ತಿಮ್ಮಾಪುರ ಆಗಲಿ, ನಾನಾಗಲಿ ತಪ್ಪಿದ್ದರೆ ಶಿಕ್ಷೆಯಾಗಲಿ: ಶಾಸಕ
MLA Statement: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ತಪ್ಪು ಮಾಡಿದ್ದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.Last Updated 5 ಫೆಬ್ರುವರಿ 2026, 5:57 IST