ಅಧಿಕಾರ ಹಂಚಿಕೆ ವಿಚಾರವಾಗಿ ಯತೀಂದ್ರ ಮಾತನಾಡಬಾರದು: ಶಾಸಕ ನಂಜೇಗೌಡ ಆಗ್ರಹ
Congress Leadership Issue: ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ಇನ್ನುಳಿದ ಅವಧಿಯಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವಂತೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.Last Updated 13 ಡಿಸೆಂಬರ್ 2025, 14:15 IST