ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಕೊಪ್ಪಳ (ಜಿಲ್ಲೆ)

ADVERTISEMENT

ಆದಾಪುರ ಸರ್ಕಾರಿ ಶಾಲೆಗೆ ಸಚಿವ ಶಿವರಾಜ ತಂಗಡಗಿ ತಾಯಿಯಿಂದ 1 ಎಕರೆ ಭೂ ದಾನ

Education Development: ತಾಲ್ಲೂಕಿನ ಆದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ‌ ಸಂಗಪ್ಪ ಅವರು ಒಂದು ಎಕರೆ ಭೂಮಿ ದಾನ ನೀಡಿದ್ದಾರೆ.
Last Updated 2 ಫೆಬ್ರುವರಿ 2026, 14:33 IST
ಆದಾಪುರ ಸರ್ಕಾರಿ ಶಾಲೆಗೆ ಸಚಿವ ಶಿವರಾಜ ತಂಗಡಗಿ ತಾಯಿಯಿಂದ 1 ಎಕರೆ ಭೂ ದಾನ

ರಜೆ ಇಲ್ಲದ ಪೊಲೀಸ್ ನೌಕರಿ.. ಎಗ್‌ ರೈಸ್‌ ಮಾರಿ ಬದುಕೋದೇ ಬೆಟರ್‌ ಎಂದ ಕೊಪ್ಪಳ PC!

Koppal Police Constable: ವರ್ಷಪೂರ್ತಿ ಡ್ಯೂಟಿ ಮಾಡಬೇಕು, ಒಂದು ದಿನವೂ ರಜೆಯಿಲ್ಲ. ಈ ಕೆಲಸಕ್ಕಿಂತ ಎಗ್‌ ರೈಸ್‌ ಮಾಡಿ ಬದುಕೋದೆ ಬೆಟರ್‌ ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ವ್ಯಾಟ್ಸ್‌ ಆ್ಯಪ್‌ನಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದಾರೆ.
Last Updated 2 ಫೆಬ್ರುವರಿ 2026, 14:04 IST
ರಜೆ ಇಲ್ಲದ ಪೊಲೀಸ್ ನೌಕರಿ.. ಎಗ್‌ ರೈಸ್‌ ಮಾರಿ ಬದುಕೋದೇ ಬೆಟರ್‌ ಎಂದ ಕೊಪ್ಪಳ PC!

ಕೊಪ್ಪಳ | ಸಮಾಜ ಬೆಳೆಯಲು ಬೇಕು ಸಂಘಟನೆ: ಶ್ರೀನಿವಾಸ ಗುಪ್ತಾ ಅಭಿಮತ

Arya Vaishya Community: ಕೊಪ್ಪಳ: ‘ಸಮಾಜದಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಆರ್ಯವೈಶ್ಯ ಸಮುದಾಯದ ಜನತೆಯನ್ನು ಒಂದೆಡೆ ಸೇರಿಸಬೇಕು. ಒಂದೆಡೆ ಸೇರಿ ಮುನ್ನಡೆದಾಗ ಸಮಾಜದ ಸಂಘಟನೆಯೂ ಸಾಧ್ಯವಾಗುತ್ತದೆ. ಪರಸ್ಪರ ಸಹಕಾರವೂ ದೊರೆಯುತ್ತದೆ’ ಎಂದು ಸಂಘದ ಅಧ್ಯಕ್ಷ ಹೇಳಿದರು.
Last Updated 2 ಫೆಬ್ರುವರಿ 2026, 4:16 IST
ಕೊಪ್ಪಳ | ಸಮಾಜ ಬೆಳೆಯಲು ಬೇಕು ಸಂಘಟನೆ: ಶ್ರೀನಿವಾಸ ಗುಪ್ತಾ ಅಭಿಮತ

ಭಾರತ ಹುಣ್ಣಿಮೆ: ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ವಿವಿಧ ರಾಜ್ಯಗಳ ಜನ

Bharat Hunnime: ಕೊಪ್ಪಳ: ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭಾರತ ಹುಣ್ಣಿಮೆ ಅಂಗವಾಗಿ ಭಾನುವಾರ ಲಕ್ಷಾಂತರ ಭಕ್ತರು ಭೇಟಿ ನೀಡಿದ ದರ್ಶನ ಪಡೆದುಕೊಂಡರು. ಸೂರ್ಯೋದಯಕ್ಕೂ ಮೊದಲೇ ಭಕ್ತರ ಸಂಖ್ಯೆ ಲಕ್ಷ ದಾಟಿತ್ತು ಎನ್ನುವುದು ವಿಶೇಷ.
Last Updated 2 ಫೆಬ್ರುವರಿ 2026, 4:15 IST
ಭಾರತ ಹುಣ್ಣಿಮೆ: ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ವಿವಿಧ ರಾಜ್ಯಗಳ ಜನ

ಕನಕಗಿರಿ: ಅಕ್ರಮ ಮರಳು ಸ್ಥಳದ ಮೇಲೆ ದಾಳಿ

Sand Mining Raid: ಕನಕಗಿರಿ: ತಾಲ್ಲೂಕಿನ ಸಂಕನಾಳ, ಕ್ಯಾರಿಹಾಳ, ಬುನ್ನಟ್ಟಿ ಗ್ರಾಮಗಳಲ್ಲಿ ನಡೆಯುತ್ತಿದ್ದ ಅನಧಿಕೃತ ಮರಳು ಗಣಿಗಾರಿಕೆಯ ಪ್ರದೇಶಗಳ ಮೇಲೆ ತಾಲ್ಲೂಕು ಮರಳು ಸಮಿತಿ ಇಲಾಖೆಗಳ ಅಧಿಕಾರಿಗಳು ದಾಳಿ ಮಾಡಿದ್ದಾರೆ.
Last Updated 2 ಫೆಬ್ರುವರಿ 2026, 4:13 IST
ಕನಕಗಿರಿ: ಅಕ್ರಮ ಮರಳು ಸ್ಥಳದ ಮೇಲೆ ದಾಳಿ

ಕನಕಗಿರಿ: ನಿವೃತ್ತಿ ನಂತರ ಶಿಕ್ಷಕಿಗೆ ಬಡ್ತಿ ಭಾಗ್ಯ!

Venkatalakshmi Bellad: ಗಂಗಾವತಿಯ ಉಪ್ಪಿನಮಾಳಿ ಕ್ಯಾಂಪ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೆಂಕಟಲಕ್ಷ್ಮೀ ಬೆಲ್ಲದ ಅವರು ಸೇವಾ ನಿವೃತ್ತಿಗೊಂಡಿದ್ದರೂ, ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯಶಿಕ್ಷಕ ಹುದ್ದೆಗೆ ಬಡ್ತಿ ಸಿಕ್ಕಿದೆ.
Last Updated 2 ಫೆಬ್ರುವರಿ 2026, 4:12 IST
ಕನಕಗಿರಿ: ನಿವೃತ್ತಿ ನಂತರ ಶಿಕ್ಷಕಿಗೆ ಬಡ್ತಿ ಭಾಗ್ಯ!

ಯಲಬುರ್ಗಾ: ಚಿಕ್ಕಬನ್ನಿಗೋಳ ಗ್ರಾಮದಲ್ಲಿ ಬಿಸಿಊಟ ಸೇವಿಸಿ ಮಕ್ಕಳು ಅಸ್ವಸ್ಥ

Food Poisoning: ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಜರುಗಿದೆ.
Last Updated 2 ಫೆಬ್ರುವರಿ 2026, 4:11 IST
ಯಲಬುರ್ಗಾ: ಚಿಕ್ಕಬನ್ನಿಗೋಳ ಗ್ರಾಮದಲ್ಲಿ ಬಿಸಿಊಟ ಸೇವಿಸಿ ಮಕ್ಕಳು ಅಸ್ವಸ್ಥ
ADVERTISEMENT

ಕುಕನೂರು ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೆ ಪ್ರಯಾಣಿಕರ ಪರದಾಟ

KSRTC Canteen: ಕುಕನೂರು: ರಾಜ್ಯದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ಬಸ್‌ನಿಲ್ದಾಣದ ಕ್ಯಾಂಟೀನ್‌ ಕಳೆದ 10 ತಿಂಗಳಿಂದ ಬಂದ್‌ ಆಗಿದ್ದು, ಪ್ರಯಾಣಿಕರು ಹಾಗೂ ಸಾರಿಗೆ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ.
Last Updated 2 ಫೆಬ್ರುವರಿ 2026, 4:11 IST
ಕುಕನೂರು ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೆ ಪ್ರಯಾಣಿಕರ ಪರದಾಟ

ಕುಷ್ಟಗಿ– ವೈಜ್ಞಾನಿಕ ಚಿಂತನೆ,ವೈಚಾರಿಕ ಪ್ರಜ್ಞೆ ಬೇಕು: ಸಿದ್ಧರಾಮೇಶ್ವರ ಸ್ವಾಮೀಜಿ

Rational Thinking: ಕುಷ್ಟಗಿ: ‘ಜನರಲ್ಲಿ ಜೀವಂತವಾಗಿರುವ ಮೂಢನಂಬಿಕೆಗಳು ದೂರ ಸರಿಯಬೇಕಾದರೆ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಪ್ರಜ್ಞೆ ಜಾಗೃತಗೊಂಡಾಗ ಮಾತ್ರ ಸಾಧ್ಯ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
Last Updated 2 ಫೆಬ್ರುವರಿ 2026, 4:10 IST
ಕುಷ್ಟಗಿ– ವೈಜ್ಞಾನಿಕ ಚಿಂತನೆ,ವೈಚಾರಿಕ ಪ್ರಜ್ಞೆ ಬೇಕು: ಸಿದ್ಧರಾಮೇಶ್ವರ ಸ್ವಾಮೀಜಿ

ಬಾಕಿ ಯೋಜನೆಗಳಿಗೆ ಸಿಗುವುದೇ ಮುಕ್ತಿ?

ಇಂದು ಕೇಂದ್ರ ಬಜೆಟ್‌, ಜಿಲ್ಲೆಯ ಜನರಲ್ಲಿ ಗರಿಗೆದರಿದ ನಿರೀಕ್ಷೆ
Last Updated 1 ಫೆಬ್ರುವರಿ 2026, 5:06 IST
ಬಾಕಿ ಯೋಜನೆಗಳಿಗೆ ಸಿಗುವುದೇ ಮುಕ್ತಿ?
ADVERTISEMENT
ADVERTISEMENT
ADVERTISEMENT