ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕೊಪ್ಪಳ (ಜಿಲ್ಲೆ)

ADVERTISEMENT

ಆರ್‌ಎಸ್‌ಎಸ್‌ ಕಚೇರಿ ಮೇಲೆ ಇ.ಡಿ, ಐಟಿ, ಸಿಬಿಐ ದಾಳಿ ಮಾಡಲಿ: ಶಿವರಾಜ ತಂಗಡಗಿ

Karnataka Politics: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶಿವರಾಜ ತಂಗಡಗಿ, ಇಡಿ, ಐಟಿ, ಸಿಬಿಐ ಸಂಸ್ಥೆಗಳು ಕಚೇರಿ ಮೇಲೆ ದಾಳಿ ನಡೆಸಿ ಹಣದ ಮೂಲ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
Last Updated 16 ಫೆಬ್ರುವರಿ 2026, 12:28 IST
ಆರ್‌ಎಸ್‌ಎಸ್‌ ಕಚೇರಿ ಮೇಲೆ ಇ.ಡಿ, ಐಟಿ, ಸಿಬಿಐ ದಾಳಿ ಮಾಡಲಿ: ಶಿವರಾಜ ತಂಗಡಗಿ

ಗಂಗಾವತಿ |ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣದಂಡನೆ

Gangavati Rape Case: ವಿದೇಶಿ ಪ್ರವಾಸಿ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಹತ್ಯೆ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
Last Updated 16 ಫೆಬ್ರುವರಿ 2026, 10:44 IST
ಗಂಗಾವತಿ |ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶಿವರಾತ್ರಿ ಆಚರಣೆ: ಶಿವನಾಮ ಸ್ಮರಣೆ

Koppal News: ಕುಷ್ಟಗಿ ಮತ್ತು ಯಲಬುರ್ಗಾದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ವಿವಿಧ ಶಿವದೇವಾಲಯಗಳಲ್ಲಿ ವಿಶೇಷ ಪೂಜೆ, ದೀಪೋತ್ಸವ ಹಾಗೂ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮಗಳು ಜರುಗಿದವು.
Last Updated 16 ಫೆಬ್ರುವರಿ 2026, 6:39 IST
ಕೊಪ್ಪಳ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶಿವರಾತ್ರಿ ಆಚರಣೆ: ಶಿವನಾಮ ಸ್ಮರಣೆ

ಕೊಪ್ಪಳದಲ್ಲಿ ಶಿವರಾತ್ರಿ ಸಂಭ್ರಮ: ಅನುರಣಿಸಿದ ಶಿವನಾಮ ಸ್ಮರಣೆ

Koppal News: ಕೊಪ್ಪಳ ನಗರ ಹಾಗೂ ಜಿಲ್ಲೆಯಾದ್ಯಂತ ಭಾನುವಾರ ಮಹಾಶಿವರಾತ್ರಿ ಹಬ್ಬವನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಜಾಗರಣೆ ನಡೆದವು.
Last Updated 16 ಫೆಬ್ರುವರಿ 2026, 6:35 IST
ಕೊಪ್ಪಳದಲ್ಲಿ ಶಿವರಾತ್ರಿ ಸಂಭ್ರಮ: ಅನುರಣಿಸಿದ ಶಿವನಾಮ ಸ್ಮರಣೆ

ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆ ಕಡಿಮೆ: ಯತೀಂದ್ರ ಸಿದ್ದರಾಮಯ್ಯ ಅಭಿಮತ

Gangavathi News: ಸಾಮೂಹಿಕ ವಿವಾಹಗಳು ಬಡ ಕುಟುಂಬಗಳಿಗೆ ಆರ್ಥಿಕ ನೆರವಾಗಲಿವೆ, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಗಂಗಾವತಿಯಲ್ಲಿ ತಿಳಿಸಿದರು.
Last Updated 16 ಫೆಬ್ರುವರಿ 2026, 6:28 IST
ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆ ಕಡಿಮೆ: ಯತೀಂದ್ರ ಸಿದ್ದರಾಮಯ್ಯ ಅಭಿಮತ

ಉತ್ಸವ | ಹಂಪಿಗೆ ಆಸಕ್ತಿ; ಆನೆಗೊಂದಿಗೆ ನಿರಾಸಕ್ತಿ: ಸ್ಥಳೀಯರ ಆಕ್ರೋಶ

ಸಚಿವ, ಶಾಸಕರ ನಡುವಿನ ಮುಸುಕಿನ ಗುದ್ದಾಟಕ್ಕೆ ಉತ್ಸವ ಬಲಿ?
Last Updated 16 ಫೆಬ್ರುವರಿ 2026, 6:27 IST
ಉತ್ಸವ | ಹಂಪಿಗೆ ಆಸಕ್ತಿ; ಆನೆಗೊಂದಿಗೆ ನಿರಾಸಕ್ತಿ: ಸ್ಥಳೀಯರ ಆಕ್ರೋಶ

ಕೊಪ್ಪಳ | ಫೆ.17ರಂದು ಗ್ಯಾರಂಟಿ ಉತ್ಸವ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

Koppal News: ಕೊಪ್ಪಳದ ಮಧುಶ್ರೀ ಗಾರ್ಡನ್‌ನಲ್ಲಿ ಫೆಬ್ರವರಿ 17ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ನಡೆಯಲಿದೆ. ಅಧಿಕಾರಿಗಳು ಶನಿವಾರ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
Last Updated 16 ಫೆಬ್ರುವರಿ 2026, 6:26 IST
ಕೊಪ್ಪಳ |  ಫೆ.17ರಂದು ಗ್ಯಾರಂಟಿ ಉತ್ಸವ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ADVERTISEMENT

ಗಂಗಾವತಿ: ಪ್ರವಾಸಿಗನ ಕೊಲೆ ಪ್ರಕರಣ: ಶಿಕ್ಷೆ ಪ್ರಕಟ ಇಂದು

Gangavathi News: ಸಾಣಾಪುರ ಕೆರೆ ಬಳಿ ನಡೆದ ವಿದೇಶಿ ಮಹಿಳೆ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಇಂದು (ಫೆ.16) ಶಿಕ್ಷೆಯ ಪ್ರಮಾಣ ಘೋಷಿಸಲಿದೆ.
Last Updated 16 ಫೆಬ್ರುವರಿ 2026, 6:25 IST
ಗಂಗಾವತಿ: ಪ್ರವಾಸಿಗನ ಕೊಲೆ ಪ್ರಕರಣ: ಶಿಕ್ಷೆ ಪ್ರಕಟ ಇಂದು

ರಾಜ್ಯಕ್ಕೇ ಒಳ್ಳೆದಾಗಲಿದೆ: ಯತೀಂದ್ರ

Koppal Politics: ಮಹಾಶಿವರಾತ್ರಿ ಬಳಿಕ ರಾಜ್ಯಕ್ಕೇ ಒಳ್ಳೆಯದಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
Last Updated 15 ಫೆಬ್ರುವರಿ 2026, 19:44 IST
ರಾಜ್ಯಕ್ಕೇ ಒಳ್ಳೆದಾಗಲಿದೆ: ಯತೀಂದ್ರ

ಕೊಪ್ಪಳ| ರಾಜ್ಯಕ್ಕೆ ಒಳ್ಳೆಯದಾಗಲಿದೆ: ಯತೀಂದ್ರ

Koppal News: ಮಹಾಶಿವರಾತ್ರಿ ಬಳಿಕ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಲಿಲ್ಲ.
Last Updated 15 ಫೆಬ್ರುವರಿ 2026, 12:25 IST
ಕೊಪ್ಪಳ| ರಾಜ್ಯಕ್ಕೆ ಒಳ್ಳೆಯದಾಗಲಿದೆ: ಯತೀಂದ್ರ
ADVERTISEMENT
ADVERTISEMENT
ADVERTISEMENT