ಬದುಕು ದೇವರು ನೀಡಿದ ಅದ್ಭುತ ಅವಕಾಶ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ
Life Philosophy: ಗಂಗಾವತಿ: ‘ಹುಟ್ಟು ಮತ್ತು ಸಾವು, ಅದರ ನಡುವಿನ ಬದುಕು, ಯಾವುದೂ ನಮ್ಮ ಕೈಯಲ್ಲಿಲ್ಲ. ಭೂಮಿಗೆ ಬರಬೇಕಾದರೆ ಅರ್ಜಿ ಸಲ್ಲಿಸಿ ಇಂಥವರ ಮನೆಯಲ್ಲೆ ಹುಟ್ಟಬೇಕೆಂದು ತೀರ್ಮಾನಿಸುವುದಿಲ್ಲ. ಯಾವೋದು ಒಂದು ಶಕ್ತಿ ನಮ್ಮನ್ನು ಭೂಮಿಗೆ ಕಳುಹಿಸಿದೆ’ ಎಂದು ಕೊಪ್ಪಳದ ಗವಿಮಠದ ಶ್ರೀಗಳು ಹೇಳಿದರು.Last Updated 31 ಜನವರಿ 2026, 7:25 IST