ಕೊಪ್ಪಳ| ಕಾರ್ಖಾನೆಗಳ ಕಪ್ಪುಕಣಗಳ ದೂಳಿನ ಮಾಲಿನ್ಯ: ಶಾಸಕ ಹಿಟ್ನಾಳಗೆ ಮತ್ತೆ ತರಾಟೆ
Hirebaganala Village Protest: ಕಾರ್ಖಾನೆಗಳ ಕಪ್ಪುಕಣಗಳ ದೂಳಿನ ಮಾಲಿನ್ಯದಿಂದ ರೋಸಿ ಹೋಗಿರುವ ಕೊಪ್ಪಳ ತಾಲ್ಲೂಕಿನ ಹಿರೇಬಗನಾಳ ಗ್ರಾಮದ ಜನ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ತರಾಟೆಗೆ ತೆಗೆದುಕೊಂಡರು.Last Updated 26 ಫೆಬ್ರುವರಿ 2026, 19:04 IST