ಕುಷ್ಟಗಿ | ನಾಡಿನ ಮನೆ, ಮನದ ಬಿಕ್ಕಟ್ಟು ತೊಲಗಿ ಒಗ್ಗಟ್ಟು ಮೂಡಲಿ: ರಂಭಾಪುರಿ ಶ್ರೀ
Religious Unity: ‘ಧರ್ಮ ಮತ್ತು ಭಾವೈಕ್ಯತೆ ಭಾರತದ ಉಸಿರಾಗಿದೆ. ಇಲ್ಲಿಯ ಪರಂಪರೆ ಮತ್ತು ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದ್ದು, ಸರ್ವ ಜನಾಂಗದ ತೋಟ ಎಂದೆ ಬಿಂಬಿಸಿಕೊಳ್ಳುತ್ತಿರುವ ನಮ್ಮ ನಾಡಿನ ಮನೆ ಮನಗಳಲ್ಲಿ ಉದ್ಘವಿಸಿರುವ ಬಿಕ್ಕಟ್ಟು ತೊಲಗಿ ಒಗ್ಗಟ್ಟು ಮೂಡಬೇಕಿದೆLast Updated 17 ಅಕ್ಟೋಬರ್ 2025, 6:44 IST