ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡುವುದು ಅನುಮಾನ: ಪ್ರತಾಪ ಸಿಂಹ
DK Shivakumar: ಸಿಎಂ ಸ್ಥಾನ ಬಿಟ್ಟುಕೊಡುವ ವಿಚಾರದಲ್ಲಿ ಸಿದ್ದರಾಮಯ್ಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪ್ರತಾಪ ಸಿಂಹ, ಕಾಂಗ್ರೆಸ್ ಸರ್ಕಾರದ ಹಗರಣಗಳು ಹಾಗೂ ಆಡಳಿತ ವೈಫಲ್ಯಗಳ ಬಗ್ಗೆ ಟೀಕೆ ಮಾಡಿದ್ದಾರೆ.Last Updated 18 ಫೆಬ್ರುವರಿ 2026, 6:01 IST