ಗುರುವಾರ, 19 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಮಂಡ್ಯ (ಜಿಲ್ಲೆ)

ADVERTISEMENT

ಡೇರಿ ಕಾರ್ಯದರ್ಶಿ ಕಾರ್ಯವೈಖರಿಗೆ ಖಂಡನೆ: ರಸ್ತೆಗೆ ಹಾಲು ಸುರಿದು ರೈತರ ಪ್ರತಿಭಟನೆ

Milk Producers: ಪಾಂಡವಪುರ: ತಾಲ್ಲೂಕಿನ ಮಾಡರಹಳ್ಳಿ ಗ್ರಾಮದ ಡೇರಿ ಕಾರ್ಯದರ್ಶಿ ಹಾಗೂ ಸೂಪರ್ ವೈಸರ್ ವರ್ತನೆ ಖಂಡಿಸಿ ರೈತರು ಮತ್ತು ಮಹಿಳೆಯರು ಬುಧವಾರ ರಸ್ತೆಗೆ ಹಾಲು ಸುರಿದು ಪ್ರತಿಭಟನೆ ನಡೆಸಿದರು. ಗ್ರಾಮದ ರಸ್ತೆಯಲ್ಲಿ ಜಮಾಯಿಸಿದ ರೈತರು ಡೇರಿ ಕಾರ್ಯುದರ್ಶಿ ವಿರುದ್ಧ ಆಕ್ರೋಶ.
Last Updated 19 ಫೆಬ್ರುವರಿ 2026, 5:33 IST
ಡೇರಿ ಕಾರ್ಯದರ್ಶಿ ಕಾರ್ಯವೈಖರಿಗೆ ಖಂಡನೆ: ರಸ್ತೆಗೆ ಹಾಲು ಸುರಿದು ರೈತರ ಪ್ರತಿಭಟನೆ

ಮಂಡ್ಯ: ದಶಕದ ನಂತರ ‘ಮೈಷುಗರ್‌’ ಸಭೆ: ಷೇರುದಾರರನ್ನೇ ತಡೆದ ಕಾರ್ಖಾನೆ ಸಿಬ್ಬಂದಿ

Annual General Meeting: ಮಂಡ್ಯ: 10 ವರ್ಷಗಳ ನಂತರ ಬುಧವಾರ ನಡೆದ ಮೈಷುಗರ್‌ ಕಾರ್ಖಾನೆಯ ಸರ್ವ ಸದಸ್ಯರ ಸಭೆಯಲ್ಲಿ 2015–16 ಮತ್ತು 2016–17ನೇ ಸಾಲಿನ ವಾರ್ಷಿಕ ವರದಿಯನ್ನು ಗದ್ದಲ ಮತ್ತು ಗೊಂದಲದ ವಾತಾವರಣದ ನಡುವೆಯೇ ಮಂಡಿಸಲಾಯಿತು.
Last Updated 19 ಫೆಬ್ರುವರಿ 2026, 5:32 IST
ಮಂಡ್ಯ: ದಶಕದ ನಂತರ ‘ಮೈಷುಗರ್‌’ ಸಭೆ:  ಷೇರುದಾರರನ್ನೇ ತಡೆದ ಕಾರ್ಖಾನೆ ಸಿಬ್ಬಂದಿ

ಹಾಲು ಕರೆಯುವ ರಾಜ್ಯಮಟ್ಟದ ಸ್ಪರ್ಧೆ: ಲಕ್ಷ್ಮಿ ಡೇರಿ ಫಾರಂ ಭಕ್ತನ ಪಾಳ್ಯ ಪ್ರಥಮ

MANMUL Director: ಭಾರತೀನಗರ: ಹೈನುಗಾರರಿಗೆ ಮನ್ಮುಲ್‌ನಿಂದ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಹೇಳಿದರು.
Last Updated 19 ಫೆಬ್ರುವರಿ 2026, 5:30 IST
ಹಾಲು ಕರೆಯುವ ರಾಜ್ಯಮಟ್ಟದ ಸ್ಪರ್ಧೆ: ಲಕ್ಷ್ಮಿ ಡೇರಿ ಫಾರಂ ಭಕ್ತನ ಪಾಳ್ಯ ಪ್ರಥಮ

ಶ್ರೀರಂಗಪಟ್ಟಣ | ಕಳಪೆ ಕಾಮಗಾರಿ ಸಹಿಸುವುದಿಲ್ಲ: ರಮೇಶ ಬಂಡಿಸಿದ್ದೇಗೌಡ ಎಚ್ಚರಿಕೆ

Ramesh Bandisiddegowda: ಶ್ರೀರಂಗಪಟ್ಟಣ: ‘ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಕಳಪೆ ಕಂಡುಬಂದರೆ ಸಹಿಸುವುದಿಲ್ಲ’ ಎಂದು ಸೆಸ್ಕ್‌ ಅಧ್ಯಕ್ಷ ಹಾಗೂ ಶಾಸಕ ರಮೇಶ ಬಂಡಿಸಿದ್ದೇಗೌಡ ಎಚ್ಚರಿಸಿದರು.
Last Updated 19 ಫೆಬ್ರುವರಿ 2026, 5:29 IST
ಶ್ರೀರಂಗಪಟ್ಟಣ | ಕಳಪೆ ಕಾಮಗಾರಿ ಸಹಿಸುವುದಿಲ್ಲ:  ರಮೇಶ ಬಂಡಿಸಿದ್ದೇಗೌಡ ಎಚ್ಚರಿಕೆ

ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ 23 ಮಂದಿ ಬಂಧನ

Halaguru Police: ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ 23 ಮಂದಿ ಜೂಜುಕೋರರನ್ನು ಬಂಧಿಸಿದ ಹಲಗೂರು ಪೊಲೀಸರು ₹32 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
Last Updated 19 ಫೆಬ್ರುವರಿ 2026, 5:28 IST
ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ  23 ಮಂದಿ ಬಂಧನ

ಜೀತ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ: ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ

Bonded Labor: ಮಂಡ್ಯ: ‘ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಪಡೆದಂತೆ ಜೀತ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಹೇಳಿದರು.
Last Updated 19 ಫೆಬ್ರುವರಿ 2026, 5:27 IST
ಜೀತ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ: ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ

ಕೆಮಿಕಲ್ ಟ್ಯಾಂಕ್ ಸ್ಫೋಟ:ಮೃತ ಕಾರ್ಮಿಕರ ಕುಟುಂಬಕ್ಕೆ ₹50ಲಕ್ಷ ಪರಿಹಾರಕ್ಕೆ ಆಗ್ರಹ

CITU Protest: ಮಂಡ್ಯ: ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಸಮೀಪದ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ಸುರಕ್ಷತೆ ನೀಡದೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ರಾಸಾಯನಿಕ ತುಂಬಿದ ಟ್ಯಾಂಕ್ ಸ್ಫೋಟ ಘಟನೆ ನಡೆದಿದೆ.
Last Updated 19 ಫೆಬ್ರುವರಿ 2026, 5:26 IST
ಕೆಮಿಕಲ್ ಟ್ಯಾಂಕ್ ಸ್ಫೋಟ:ಮೃತ ಕಾರ್ಮಿಕರ ಕುಟುಂಬಕ್ಕೆ ₹50ಲಕ್ಷ ಪರಿಹಾರಕ್ಕೆ ಆಗ್ರಹ
ADVERTISEMENT

ಡಿಕೆಶಿ ಸಿಎಂ ವಿಚಾರ | ಹೈಕಮಾಂಡ್‌ ಸ್ಪಷ್ಟಪಡಿಸಲಿ: ಮಂಡ್ಯ ಶಾಸಕ ಪಿ. ರವಿಕುಮಾರ್‌

MLA Ravikumar: ಮಂಡ್ಯ: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡ್ತೀರಾ ಅಥವಾ ಮಾಡಲ್ವಾ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು’ ಎಂದು ಶಾಸಕ ಪಿ.ರವಿಕುಮಾರ್‌‌ ಒತ್ತಾಯಿಸಿದರು.
Last Updated 19 ಫೆಬ್ರುವರಿ 2026, 5:23 IST
ಡಿಕೆಶಿ ಸಿಎಂ ವಿಚಾರ | ಹೈಕಮಾಂಡ್‌ ಸ್ಪಷ್ಟಪಡಿಸಲಿ:  ಮಂಡ್ಯ ಶಾಸಕ ಪಿ. ರವಿಕುಮಾರ್‌

ಅರಸ ಮೇಲಲ್ಲ, ಅಗಸ ಕೀಳಲ್ಲ | ಕಾಯಕ ಸಮಾನತೆ ಸಾರಿದ್ದ ಮಾಚಿದೇವ: DC ಕುಮಾರ

DC Kumara: ಮಂಡ್ಯ: ‘12ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಮಾಚಿದೇವರ ತತ್ವ, ಆದರ್ಶ, ಚಿಂತನೆಗಳನ್ನು ಅಳವಡಿಸಿಕೊಂಡು ಮುಂದಿನ ತಲೆಮಾರಿಗೂ ಪರಿಚಯಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.
Last Updated 19 ಫೆಬ್ರುವರಿ 2026, 5:22 IST
ಅರಸ ಮೇಲಲ್ಲ, ಅಗಸ ಕೀಳಲ್ಲ | ಕಾಯಕ ಸಮಾನತೆ ಸಾರಿದ್ದ ಮಾಚಿದೇವ:  DC ಕುಮಾರ

ಡಾ.ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿಗೆ ಕಥಾಸಂಕಲನ ಆಹ್ವಾನ

Dr Besagarahalli Ramanna Award: 2025ನೇ ಸಾಲಿನ ವಾರ್ಷಿಕ ಕಥಾಸಂಕಲನ ಪ್ರಶಸ್ತಿಗೆ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ₹50 ಸಾವಿರ ನಗದು ಬಹುಮಾನ ನೀಡಲಾಗುತ್ತದೆ.
Last Updated 18 ಫೆಬ್ರುವರಿ 2026, 19:14 IST
ಡಾ.ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿಗೆ ಕಥಾಸಂಕಲನ ಆಹ್ವಾನ
ADVERTISEMENT
ADVERTISEMENT
ADVERTISEMENT