ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಮಂಡ್ಯ (ಜಿಲ್ಲೆ)

ADVERTISEMENT

ತವರೂರಿನ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ‘ಗಿಲ್ಲಿ’

Gilli Homecoming Celebration: ಮಳವಳ್ಳಿ/ ಭಾರತೀನಗರ: ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’-12ನೇ ಆವೃತ್ತಿಯ ವಿಜೇತರಾದ ಗಿಲ್ಲಿ ನಟ (ನಟರಾಜ್‌) ಅವರು ಸೋಮವಾರ ಹುಟ್ಟೂರು ದಡದಪುರಕ್ಕೆ ತೆರೆದ ವಾಹನದಲ್ಲಿ ಬರುವ ಮಾರ್ಗದುದ್ದಕ್ಕೂ ಅಭಿಮಾನಿಗಳು ಹೂವಿನ ಮಳೆ
Last Updated 19 ಜನವರಿ 2026, 16:01 IST
ತವರೂರಿನ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ‘ಗಿಲ್ಲಿ’

ಮಂಡ್ಯ: ಬಿಗ್‌ಬಾಸ್ ವಿಜೇತ ಗಿಲ್ಲಿ ನಟನ ಅದ್ಧೂರಿ ಸ್ವಾಗತಕ್ಕೆ ಸಜ್ಜಾಯ್ತು ಮಳವಳ್ಳಿ

Gilli Nata Welcome: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ಬಾಸ್-12ನೇ ಆವೃತ್ತಿಯ ವಿಜೇತ ಮಳವಳ್ಳಿಯ ಗಿಲ್ಲಿ ನಟ (ನಟರಾಜ್) ಅವರ ಸ್ವಾಗತಕ್ಕೆ ಮಳವಳ್ಳಿ ಪಟ್ಟಣ, ಹುಟ್ಟೂರು ದಡದಪುರ ಹಾಗೂ ಬಂಡೂರು ಸಜ್ಜುಗೊಂಡಿವೆ.
Last Updated 19 ಜನವರಿ 2026, 7:22 IST
ಮಂಡ್ಯ: ಬಿಗ್‌ಬಾಸ್ ವಿಜೇತ ಗಿಲ್ಲಿ ನಟನ ಅದ್ಧೂರಿ ಸ್ವಾಗತಕ್ಕೆ ಸಜ್ಜಾಯ್ತು ಮಳವಳ್ಳಿ

ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ಕೆ.ಎಂ.ಉದಯ್‌ ಸಲಹೆ

KM Uday: ಭಾರತೀನಗರ: ‘ನೀರು ಅತ್ಯಮೂಲ್ಯವಾಗಿದ್ದು, ರೈತರು ಅದನ್ನು ಪೋಲು ಮಾಡುವುದು ಹೆಚ್ಚಾಗಿ ಕಂಡು ಬರುತ್ತಿದೆ. ಮಿತವಾಗಿ ಬಳಕೆ ಮಾಡುವ ಆಧುನಿಕ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಕೆ.ಎಂ.ಉದಯ್‌ ಸಲಹೆ ನೀಡಿದರು.
Last Updated 19 ಜನವರಿ 2026, 5:44 IST
ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ಕೆ.ಎಂ.ಉದಯ್‌ ಸಲಹೆ

ಮಂಡ್ಯ: ಕನ್ನಡ ಶಾಲೆಯಲ್ಲಿ ಮಲಯಾಳ ಭಾಷೆ ಕಡ್ಡಾಯ ಖಂಡಿಸಿ ಪ್ರತಿಭಟನೆ

Mandya Protest: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಹಾಗೂ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಮಾಡಿದರು.
Last Updated 19 ಜನವರಿ 2026, 5:43 IST
ಮಂಡ್ಯ: ಕನ್ನಡ ಶಾಲೆಯಲ್ಲಿ ಮಲಯಾಳ ಭಾಷೆ ಕಡ್ಡಾಯ ಖಂಡಿಸಿ ಪ್ರತಿಭಟನೆ

ಸರ್ವ ಭಾಷಿಕರನ್ನೂ ಆಕರ್ಷಿಸುವ ಕನ್ನಡ: ಇತಿಹಾಸಕಾರ ಎಚ್.ಶ್ರೀಧರ

Kannada Language Power: ಮಂಡ್ಯ: ‘ಕನ್ನಡ ಭಾಷೆಯು ಜಗತ್ತಿನ ಅತ್ಯಂತ ಶ್ರೀಮಂತ ಭಾಷೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಚಾರಿತ್ರಿಕ ಭಾಷೆಯಾಗಿದೆ. ಕನ್ನಡ ಭಾಷೆಗೆ ಸರ್ವ ಭಾಷೆಗಳ ಜನರನ್ನು ಆಕರ್ಷಿಸುವ ಗುಣವಿದೆ ಎಂದು ಇತಿಹಾಸಕಾರ ಎಚ್.ಶ್ರೀಧರ ಅಭಿಪ್ರಾಯಪಟ್ಟರು.
Last Updated 19 ಜನವರಿ 2026, 5:41 IST
ಸರ್ವ ಭಾಷಿಕರನ್ನೂ ಆಕರ್ಷಿಸುವ ಕನ್ನಡ: ಇತಿಹಾಸಕಾರ ಎಚ್.ಶ್ರೀಧರ

ಮಳವಳ್ಳಿ| ಆರ್ಯ ಈಡಿಗರ ಸಂಘದ ಸರ್ವ ಸದಸ್ಯರ ಸಭೆ: 20 ವಿದ್ಯಾರ್ಥಿಗಳಿಗೆ ಉಚಿತ ವಸತಿ

Ediga Community: ಹಲಗೂರು: ‘ಜಿಲ್ಲೆಯ ಈಡಿಗ ಸಮುದಾಯದ ಎಲ್ಲಾ ಕುಟುಂಬಗಳು ಜಿಲ್ಲೆ ಮತ್ತು ರಾಜ್ಯ ಆರ್ಯ ಈಡಿಗರ ಸಂಘಗಳಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಟಿ.ಮೋಹನ್ ದಾಸ್ ಕರೆ ನೀಡಿದರು.
Last Updated 19 ಜನವರಿ 2026, 5:34 IST
ಮಳವಳ್ಳಿ| ಆರ್ಯ ಈಡಿಗರ ಸಂಘದ ಸರ್ವ ಸದಸ್ಯರ ಸಭೆ: 20 ವಿದ್ಯಾರ್ಥಿಗಳಿಗೆ ಉಚಿತ ವಸತಿ

ಬಾಲಗಂಗಾಧರನಾಥಶ್ರೀಗೆ ಭಾರತ ರತ್ನ ನೀಡಿ: BJP ಮುಖಂಡ ಇಂಡುವಾಳು ಸಚ್ಚಿದಾನಂದ ಆಗ್ರಹ

Balagangadharanatha Swamiji: ಶ್ರೀರಂಗಪಟ್ಟಣ: ಶಿಕ್ಷಣ, ಪರಿಸರ, ಆರೋಗ್ಯ ಇತರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆದಿ ಚುಂಚನಗಿರಿ ಮಠದ ಭೈರವೈಕ್ಯ ಬಾಲ ಗಂಗಾಧರನಾಥ ಸ್ವಾಮೀಜಿ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು.
Last Updated 19 ಜನವರಿ 2026, 5:32 IST
ಬಾಲಗಂಗಾಧರನಾಥಶ್ರೀಗೆ ಭಾರತ ರತ್ನ ನೀಡಿ: BJP ಮುಖಂಡ ಇಂಡುವಾಳು ಸಚ್ಚಿದಾನಂದ ಆಗ್ರಹ
ADVERTISEMENT

ಗುರು ಸ್ಮರಣೆಯಿಂದ ಮುಕ್ತಿ ಪ್ರಾಪ್ತಿ: ನಿರ್ಮಲಾನಂದನಾಥ ಸ್ವಾಮೀಜಿ

Adichunchanagiri Seer: ನಾಗಮಂಗಲ: ‘ಈ ಜಗತ್ತು ಒಂದು ಸೆರೆಮನೆ. ಮಾಡಿದ ತಪ್ಪುಗಳನ್ನು ಪುನರಾವರ್ತಿಸಿ ನಾವು ಸೆರೆಮನೆಯಲ್ಲಿದ್ದೇವೆ. ತಪ್ಪು ಮಾಡಿದವರನ್ನು ಉದ್ಧರಿಸಿ ಸೆರೆಮನೆಯಿಂದ ಮುಕ್ತಿ ನೀಡಲು ಜ್ಞಾನಿಗಳು ಅವತರಿಸುತ್ತಾರೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 19 ಜನವರಿ 2026, 5:32 IST
ಗುರು ಸ್ಮರಣೆಯಿಂದ ಮುಕ್ತಿ ಪ್ರಾಪ್ತಿ: ನಿರ್ಮಲಾನಂದನಾಥ ಸ್ವಾಮೀಜಿ

ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ಎಸ್‌ಡಿಎ ಬಂಧನ

Nagamangala Land Fraud: ಮಂಡ್ಯ: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳನ್ನು ತಿದ್ದಿ ಮತ್ತು ಸೃಷ್ಟಿಸಿ, ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರಾತಿ ಮಾಡಿದ್ದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 19 ಜನವರಿ 2026, 5:30 IST
ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ಎಸ್‌ಡಿಎ ಬಂಧನ

ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್‌ ಬಂಧನ

Nagamangala Taluk office ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್‌ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Last Updated 18 ಜನವರಿ 2026, 15:58 IST
ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್‌ ಬಂಧನ
ADVERTISEMENT
ADVERTISEMENT
ADVERTISEMENT