ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಮಂಡ್ಯ (ಜಿಲ್ಲೆ)
ADVERTISEMENT
ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ಕೆ.ಎಂ.ಉದಯ್ ಸಲಹೆ
KM Uday: ಭಾರತೀನಗರ: ‘ನೀರು ಅತ್ಯಮೂಲ್ಯವಾಗಿದ್ದು, ರೈತರು ಅದನ್ನು ಪೋಲು ಮಾಡುವುದು ಹೆಚ್ಚಾಗಿ ಕಂಡು ಬರುತ್ತಿದೆ. ಮಿತವಾಗಿ ಬಳಕೆ ಮಾಡುವ ಆಧುನಿಕ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಕೆ.ಎಂ.ಉದಯ್ ಸಲಹೆ ನೀಡಿದರು.
Last Updated 19 ಜನವರಿ 2026, 5:44 IST
ಮಂಡ್ಯ: ಕನ್ನಡ ಶಾಲೆಯಲ್ಲಿ ಮಲಯಾಳ ಭಾಷೆ ಕಡ್ಡಾಯ ಖಂಡಿಸಿ ಪ್ರತಿಭಟನೆ
Mandya Protest: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಹಾಗೂ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಮಾಡಿದರು.
Last Updated 19 ಜನವರಿ 2026, 5:43 IST
ಸರ್ವ ಭಾಷಿಕರನ್ನೂ ಆಕರ್ಷಿಸುವ ಕನ್ನಡ: ಇತಿಹಾಸಕಾರ ಎಚ್.ಶ್ರೀಧರ
Kannada Language Power: ಮಂಡ್ಯ: ‘ಕನ್ನಡ ಭಾಷೆಯು ಜಗತ್ತಿನ ಅತ್ಯಂತ ಶ್ರೀಮಂತ ಭಾಷೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಚಾರಿತ್ರಿಕ ಭಾಷೆಯಾಗಿದೆ. ಕನ್ನಡ ಭಾಷೆಗೆ ಸರ್ವ ಭಾಷೆಗಳ ಜನರನ್ನು ಆಕರ್ಷಿಸುವ ಗುಣವಿದೆ ಎಂದು ಇತಿಹಾಸಕಾರ ಎಚ್.ಶ್ರೀಧರ ಅಭಿಪ್ರಾಯಪಟ್ಟರು.
Last Updated 19 ಜನವರಿ 2026, 5:41 IST
ಮಳವಳ್ಳಿ| ಆರ್ಯ ಈಡಿಗರ ಸಂಘದ ಸರ್ವ ಸದಸ್ಯರ ಸಭೆ: 20 ವಿದ್ಯಾರ್ಥಿಗಳಿಗೆ ಉಚಿತ ವಸತಿ
Ediga Community: ಹಲಗೂರು: ‘ಜಿಲ್ಲೆಯ ಈಡಿಗ ಸಮುದಾಯದ ಎಲ್ಲಾ ಕುಟುಂಬಗಳು ಜಿಲ್ಲೆ ಮತ್ತು ರಾಜ್ಯ ಆರ್ಯ ಈಡಿಗರ ಸಂಘಗಳಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಟಿ.ಮೋಹನ್ ದಾಸ್ ಕರೆ ನೀಡಿದರು.
Last Updated 19 ಜನವರಿ 2026, 5:34 IST
ಬಾಲಗಂಗಾಧರನಾಥಶ್ರೀಗೆ ಭಾರತ ರತ್ನ ನೀಡಿ: BJP ಮುಖಂಡ ಇಂಡುವಾಳು ಸಚ್ಚಿದಾನಂದ ಆಗ್ರಹ
Balagangadharanatha Swamiji: ಶ್ರೀರಂಗಪಟ್ಟಣ: ಶಿಕ್ಷಣ, ಪರಿಸರ, ಆರೋಗ್ಯ ಇತರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆದಿ ಚುಂಚನಗಿರಿ ಮಠದ ಭೈರವೈಕ್ಯ ಬಾಲ ಗಂಗಾಧರನಾಥ ಸ್ವಾಮೀಜಿ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು.
Last Updated 19 ಜನವರಿ 2026, 5:32 IST
ಗುರು ಸ್ಮರಣೆಯಿಂದ ಮುಕ್ತಿ ಪ್ರಾಪ್ತಿ: ನಿರ್ಮಲಾನಂದನಾಥ ಸ್ವಾಮೀಜಿ
Adichunchanagiri Seer: ನಾಗಮಂಗಲ: ‘ಈ ಜಗತ್ತು ಒಂದು ಸೆರೆಮನೆ. ಮಾಡಿದ ತಪ್ಪುಗಳನ್ನು ಪುನರಾವರ್ತಿಸಿ ನಾವು ಸೆರೆಮನೆಯಲ್ಲಿದ್ದೇವೆ. ತಪ್ಪು ಮಾಡಿದವರನ್ನು ಉದ್ಧರಿಸಿ ಸೆರೆಮನೆಯಿಂದ ಮುಕ್ತಿ ನೀಡಲು ಜ್ಞಾನಿಗಳು ಅವತರಿಸುತ್ತಾರೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 19 ಜನವರಿ 2026, 5:32 IST
ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ಎಸ್ಡಿಎ ಬಂಧನ
Nagamangala Land Fraud: ಮಂಡ್ಯ: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳನ್ನು ತಿದ್ದಿ ಮತ್ತು ಸೃಷ್ಟಿಸಿ, ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರಾತಿ ಮಾಡಿದ್ದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 19 ಜನವರಿ 2026, 5:30 IST
ADVERTISEMENT
ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್ ಬಂಧನ
Nagamangala Taluk office ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Last Updated 18 ಜನವರಿ 2026, 15:58 IST
ಮಕ್ಕಳ ಭವಿಷ್ಯಕ್ಕೆ ತಾಂತ್ರಿಕ ಕೌಶಲ್ಯ ಅನಿವಾರ್ಯ: ಎಚ್.ಜಿ. ಚಂದ್ರಶೇಖರ್
Future Skills Education: ಶ್ರೀರಂಗಪಟ್ಟಣದಲ್ಲಿ ವಿದ್ಯಾಭಾರತಿ ಶಾಲೆಯ ಕಾರ್ಯಕ್ರಮದಲ್ಲಿ ಎಚ್.ಜಿ. ಚಂದ್ರಶೇಖರ್ ತಾಂತ್ರಿಕ ಕೌಶಲ್ಯ ಕಲಿಕೆಗೆ ಒತ್ತು ನೀಡಿದರು; ಎಐ, ವಿಜ್ಞಾನ, ಕ್ರೀಡೆ ಹಾಗೂ ಸಂಸ್ಕೃತಿಗೆ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
Last Updated 18 ಜನವರಿ 2026, 5:36 IST
ಮಳವಳ್ಳಿ | ಮಲ್ಟಿಮೀಡಿಯಾ ಸೆಂಟರ್ ಮೂಲಕ ಗುಣಾತ್ಮಕ ಶಿಕ್ಷಣ: ಪಿ.ಎಂ.ನರೇಂದ್ರಸ್ವಾಮಿ
38 ಪ್ರೌಢಶಾಲೆಗಳಿಗೆ ಟೊಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ನ ಸಿಎಸ್ಆರ್ ಅನುದಾನ
Last Updated 18 ಜನವರಿ 2026, 5:34 IST
ADVERTISEMENT
<
1
2
...
1000
>
ADVERTISEMENT
ADVERTISEMENT