ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ADC ನೇತೃತ್ವದಲ್ಲಿ ತನಿಖಾ ತಂಡ ರಚನೆ
Government Land Scam: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭೂ ಮಂಜೂರಾತಿ ದಾಖಲೆಗಳಲ್ಲಿ ಅಕ್ರಮ ತಿದ್ದುಪಡಿ ಪ್ರಕರಣ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.Last Updated 21 ಜನವರಿ 2026, 15:40 IST