ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಮಂಡ್ಯ (ಜಿಲ್ಲೆ)
ADVERTISEMENT
ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಭೂ ಮಂಜೂರಾತಿ: SDA ವಿಜಯಕುಮಾರ್ ಬಂಧನ
Nagamangala Taluk office ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Last Updated 18 ಜನವರಿ 2026, 15:58 IST
ಮಕ್ಕಳ ಭವಿಷ್ಯಕ್ಕೆ ತಾಂತ್ರಿಕ ಕೌಶಲ್ಯ ಅನಿವಾರ್ಯ: ಎಚ್.ಜಿ. ಚಂದ್ರಶೇಖರ್
Future Skills Education: ಶ್ರೀರಂಗಪಟ್ಟಣದಲ್ಲಿ ವಿದ್ಯಾಭಾರತಿ ಶಾಲೆಯ ಕಾರ್ಯಕ್ರಮದಲ್ಲಿ ಎಚ್.ಜಿ. ಚಂದ್ರಶೇಖರ್ ತಾಂತ್ರಿಕ ಕೌಶಲ್ಯ ಕಲಿಕೆಗೆ ಒತ್ತು ನೀಡಿದರು; ಎಐ, ವಿಜ್ಞಾನ, ಕ್ರೀಡೆ ಹಾಗೂ ಸಂಸ್ಕೃತಿಗೆ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
Last Updated 18 ಜನವರಿ 2026, 5:36 IST
ಮಳವಳ್ಳಿ | ಮಲ್ಟಿಮೀಡಿಯಾ ಸೆಂಟರ್ ಮೂಲಕ ಗುಣಾತ್ಮಕ ಶಿಕ್ಷಣ: ಪಿ.ಎಂ.ನರೇಂದ್ರಸ್ವಾಮಿ
38 ಪ್ರೌಢಶಾಲೆಗಳಿಗೆ ಟೊಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ನ ಸಿಎಸ್ಆರ್ ಅನುದಾನ
Last Updated 18 ಜನವರಿ 2026, 5:34 IST
ಮಂಡ್ಯದಲ್ಲಿ ಹೆಚ್ಚಿದ ‘ಗಾಂಜಾ’ ಘಾಟು
5 ವರ್ಷಗಳಲ್ಲಿ 212 ಪ್ರಕರಣಗಳು; 298 ಆರೋಪಿಗಳಿಂದ ₹27 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
Last Updated 18 ಜನವರಿ 2026, 5:23 IST
ಮಳವಳ್ಳಿ | ₹1.35 ಲಕ್ಷಕ್ಕೆ ಬಂಡೂರು ಟಗರು ಮಾರಾಟ
Bandur Sheep Breeding: ಮಳವಳ್ಳಿಯ ಯುವ ರೈತ ಉಲ್ಲಾಸ್ ಗೌಡ ಸಾಕಿದ ಶುದ್ಧ ತಳಿಯ ಬಂಡೂರು ಟಗರನ್ನು ಬೆಂಗಳೂರಿನ ಎಂಜಿನಿಯರ್ ಹರೀಶ್ ₹1.35 ಲಕ್ಷಕ್ಕೆ ಖರೀದಿ ಮಾಡಿದ್ದಾರೆ, ತಳಿ ಸಂರಕ್ಷಣೆಯ ಉದ್ದೇಶದಿಂದ ಈ ಖರೀದಿ ನಡೆದಿದೆ.
Last Updated 18 ಜನವರಿ 2026, 5:16 IST
ಮಂಡ್ಯ | ಕಾಮಗಾರಿ ಪರಿಶೀಲಿಸಿದ ನ್ಯಾಯಮೂರ್ತಿ
Court Construction Karnataka: ಮಂಡ್ಯ ಮತ್ತು ಮದ್ದೂರಿನಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಮೂರ್ತಿಗಳ ವಸತಿ ನಿರ್ಮಾಣ ಕಾಮಗಾರಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಜನವರಿ 2026, 5:15 IST
ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ ಪುರಸ್ಕಾರ: ಬಂಡಿಸಿದ್ದೇಗೌಡ
SSLC Result Reward: ಶಾಸಕರಾದ ರಮೇಶ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣದಲ್ಲಿ ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಾಲಾ ಮುಖ್ಯಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಪುರಸ್ಕಾರ ಘೋಷಿಸಿದರು.
Last Updated 18 ಜನವರಿ 2026, 5:12 IST
ADVERTISEMENT
ಮಂಡ್ಯ | 694 ಪ್ರಕರಣಗಳಲ್ಲಿ ನಿಯಮ ಉಲ್ಲಂಘನೆ!
Land Regularization Scam: ನಾಗಮಂಗಲ ತಾಲ್ಲೂಕಿನಲ್ಲಿ ಬಗರ್ಹುಕುಂ ಯೋಜನೆಯಡಿ ನಿಯಮ ಉಲ್ಲಂಘಿಸಿ ಸರ್ಕಾರಿ ಜಮೀನು ಮಂಜೂರಾತಿ ಮಾಡಿರುವ 694 ಪ್ರಕರಣಗಳ ಬಗ್ಗೆ ತನಿಖಾ ವರದಿ ಹಕ್ಕು ನಿರ್ವಾಹಿ ಅಧಿಕಾರಿಗಳ ಲೋಪವನ್ನು ಪತ್ತೆಹಚ್ಚಿದೆ.
Last Updated 18 ಜನವರಿ 2026, 5:09 IST
ನಾಗಮಂಗಲ | ನಾರಿ ಶಕ್ತಿ ಸಂಘಟಿತರಾಗಲು ವೇದಿಕೆ
Women's Gathering: ನಾರಿ ಶಕ್ತಿ ಸಂಘಟಿತರಾಗುವಂತೆ ಪ್ರೇರಣೆಯಾದ ಚುಂಚಾದ್ರಿ ಸಮಾವೇಶದಲ್ಲಿ ಮಂಜುಳಾ ಮಾನಸ ಮಾತನಾಡಿ, ಹೆಣ್ಣು ಸಾಕ್ಷಾತ್ ದೇವಿಯಾಗಿದ್ದಾಳೆ ಎಂದು ಅಭಿಪ್ರಾಯಪಟ್ಟರು. ರಾಜ್ಯದ ನಾನಾ ಭಾಗದ ಮಹಿಳೆಯರು ಭಾಗವಹಿಸಿದರು.
Last Updated 18 ಜನವರಿ 2026, 4:12 IST
ಮಂಡ್ಯದಲ್ಲಿ ಚಿನ್ನಕ್ಕಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಿಂದ ಹುಡುಕಾಟ
KIOCL Gold Search: ಮಂಡ್ಯ ಜಿಲ್ಲೆಯ ಯಡಿಯೂರು ಬ್ಲಾಕ್ನಲ್ಲಿ ಚಿನ್ನಕ್ಕಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯು (ಕೆಐಒಸಿಎಲ್) ಅನ್ವೇಷಣೆ ನಡೆಸಲಿದೆ. ಚಿನ್ನ ಅದಿರಿನ ಶೋಧಕ್ಕಾಗಿ ಯಡಿಯೂರು ಬ್ಲಾಕ್ನಲ್ಲಿ ಅಸ್ತಿತ್ವದಲ್ಲಿರುವ ರಸ್ತೆಗಳನ್ನು ಬಳಸಿಕೊಂಡು ಅನ್ವೇಷಣೆ ನಡೆಸಲು ಕೋರಿದೆ.
Last Updated 18 ಜನವರಿ 2026, 1:28 IST
ADVERTISEMENT
<
1
2
...
1000
>
ADVERTISEMENT
ADVERTISEMENT