<p>ಸಾಯಿ ಗೋಲ್ಡ್ ಪ್ಯಾಲೇಸ್ ಮತ್ತು ಆದರ್ಶ ಸುಗಮ ಸಂಗೀತ ಅಕಾಡೆಮಿ ಆಶ್ರಯದಲ್ಲಿ ಬಸವನಗುಡಿ, ಕೆ.ಆರ್.ರಸ್ತೆಯ ಗಾಯನ ಸಮಾಜದಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ನಾಗರಿಕರು, ಅವರ ರಕ್ಷಣಾಕಾರ್ಯದಲ್ಲಿ ತೊಡಗಿದ್ದ ವೇಳೆ ಪ್ರಾಣ ಕಳೆದುಕೊಂಡ ಯೋಧರ ನೆನಪಿನಲ್ಲಿ ಶನಿವಾರ `ಸ್ಮರಣಾಂಜಲಿ', `ಗೀತಾಂಜಲಿ', `ಗೀತ-ನೃತ್ಯ ನಮನ' ಆಯೋಜಿಸಲಾಗಿದೆ.<br /> <br /> ಉದ್ಘಾಟನೆ: ಸಚಿವೆ ಉಮಾಶ್ರೀ. ಅಧ್ಯಕ್ಷತೆ: ಚಿತ್ರಕಲಾ ಪರಿಷತ್ನ ಅಧ್ಯಕ್ಷ ಬಿ.ಎಲ್.ಶಂಕರ್. ಪ್ರಶಸ್ತಿ ಪ್ರದಾನ: ಪತ್ರಕರ್ತ ಎಚ್.ಆರ್.ರಂಗನಾಥ್. ಸನ್ಮಾನಿತರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಗಾಯಕ ರಾಜೇಶ್ ಕೃಷ್ಣನ್. ಮುಖ್ಯ ಅತಿಥಿಗಳು: ಸಚಿವ ಎಚ್.ಆಂಜನೇಯ, ಶಾಸಕ ಎನ್. ಚೆಲುವರಾಯಸ್ವಾಮಿ, ಪತ್ರಕರ್ತ ಇ.ವಿ.ಸತ್ಯನಾರಾಯಣ, ಎಚ್.ಎಸ್.ವೆಂಕಟೇಶ ಮೂರ್ತಿ, ಗಾಯಕ ಶಿವಮೊಗ್ಗ ಸುಬ್ಬಣ್ಣ, ನಿರ್ದೇಶಕ ಟಿ.ಎನ್.ಸೀತಾರಾಂ. ಸಂಜೆ 5.30.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಯಿ ಗೋಲ್ಡ್ ಪ್ಯಾಲೇಸ್ ಮತ್ತು ಆದರ್ಶ ಸುಗಮ ಸಂಗೀತ ಅಕಾಡೆಮಿ ಆಶ್ರಯದಲ್ಲಿ ಬಸವನಗುಡಿ, ಕೆ.ಆರ್.ರಸ್ತೆಯ ಗಾಯನ ಸಮಾಜದಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ನಾಗರಿಕರು, ಅವರ ರಕ್ಷಣಾಕಾರ್ಯದಲ್ಲಿ ತೊಡಗಿದ್ದ ವೇಳೆ ಪ್ರಾಣ ಕಳೆದುಕೊಂಡ ಯೋಧರ ನೆನಪಿನಲ್ಲಿ ಶನಿವಾರ `ಸ್ಮರಣಾಂಜಲಿ', `ಗೀತಾಂಜಲಿ', `ಗೀತ-ನೃತ್ಯ ನಮನ' ಆಯೋಜಿಸಲಾಗಿದೆ.<br /> <br /> ಉದ್ಘಾಟನೆ: ಸಚಿವೆ ಉಮಾಶ್ರೀ. ಅಧ್ಯಕ್ಷತೆ: ಚಿತ್ರಕಲಾ ಪರಿಷತ್ನ ಅಧ್ಯಕ್ಷ ಬಿ.ಎಲ್.ಶಂಕರ್. ಪ್ರಶಸ್ತಿ ಪ್ರದಾನ: ಪತ್ರಕರ್ತ ಎಚ್.ಆರ್.ರಂಗನಾಥ್. ಸನ್ಮಾನಿತರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಗಾಯಕ ರಾಜೇಶ್ ಕೃಷ್ಣನ್. ಮುಖ್ಯ ಅತಿಥಿಗಳು: ಸಚಿವ ಎಚ್.ಆಂಜನೇಯ, ಶಾಸಕ ಎನ್. ಚೆಲುವರಾಯಸ್ವಾಮಿ, ಪತ್ರಕರ್ತ ಇ.ವಿ.ಸತ್ಯನಾರಾಯಣ, ಎಚ್.ಎಸ್.ವೆಂಕಟೇಶ ಮೂರ್ತಿ, ಗಾಯಕ ಶಿವಮೊಗ್ಗ ಸುಬ್ಬಣ್ಣ, ನಿರ್ದೇಶಕ ಟಿ.ಎನ್.ಸೀತಾರಾಂ. ಸಂಜೆ 5.30.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>