<p><strong>ವಿಜಯ ಕಾಲೇಜು:</strong> ಬುಧವಾರ ಡಾ.ಎಸ್. ಎಲ್.ಭೈರಪ್ಪ ಅವರ ಸಾಹಿತ್ಯ ಕುರಿತ ವಿಚಾರ ಸಂಕಿರಣ- `ಭೈರಪ್ಪ ಅವರ ಸಾಹಿತ್ಯದಲ್ಲಿ ಮೌಲ್ಯ ಸಂಘರ್ಷ~, <br /> <strong><br /> `ಅಡಿಗರ ಕಾವ್ಯ</strong>: ಒಂದು ಪುನರವಲೋಕನ~ ಕೃತಿ ಬಿಡುಗಡೆ, ಉದ್ಘಾಟನೆ- ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಕೃತಿ ಬಿಡುಗಡೆ- ಬಿಎಚ್ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಬಿ.ವಿ. ನಾರಾಯಣರಾವ್, ಅತಿಥಿಗಳು-ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಕವಿ ಡಾ.ಕೆ.ಎಸ್.ನಿಸಾರ್ ಅಹಮದ್, ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್, ನಿವೃತ್ತ ಪ್ರಾಧ್ಯಾಪಕ ಡಾ.ಪ್ರಧಾನ್ ಗುರುದತ್ತ. ಬೆಳಿಗ್ಗೆ 10.<br /> <br /> <strong>ಗೋಷ್ಠಿ-1: </strong>ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಕಲೆ-ಸಾಹಿತ್ಯ-ಮೌಲ್ಯಗಳು, ಶತಾವಧಾನಿ ಡಾ.ಆರ್.ಗಣೇಶ್, ಮಧ್ಯಾಹ್ನ 12.<br /> <br /> <strong>ಗೋಷ್ಠಿ-2</strong>: ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಮತೀಯ ಮೌಲ್ಯದ ವಿವೇಚನೆ, ಅಂಕಣಕಾರ ಸುದೀಪ್ ಬಾಲಕೃಷ್ಣ, ಎಸ್.ಎಲ್. ಭೈರಪ್ಪ ಅವರ ಕಾದಂಬರಿಗಳಲ್ಲಿ ಸಾಮಾಜಿಕ ಮೌಲ್ಯಗಳು- ಕನ್ನಡ ಪ್ರಾಧ್ಯಾಪಕ ಡಾ.ಅಜಕ್ಕಳ ಗಿರೀಶ್ ಭಟ್, ಮಧ್ಯಾಹ್ನ 2.30.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯ ಕಾಲೇಜು:</strong> ಬುಧವಾರ ಡಾ.ಎಸ್. ಎಲ್.ಭೈರಪ್ಪ ಅವರ ಸಾಹಿತ್ಯ ಕುರಿತ ವಿಚಾರ ಸಂಕಿರಣ- `ಭೈರಪ್ಪ ಅವರ ಸಾಹಿತ್ಯದಲ್ಲಿ ಮೌಲ್ಯ ಸಂಘರ್ಷ~, <br /> <strong><br /> `ಅಡಿಗರ ಕಾವ್ಯ</strong>: ಒಂದು ಪುನರವಲೋಕನ~ ಕೃತಿ ಬಿಡುಗಡೆ, ಉದ್ಘಾಟನೆ- ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಕೃತಿ ಬಿಡುಗಡೆ- ಬಿಎಚ್ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಬಿ.ವಿ. ನಾರಾಯಣರಾವ್, ಅತಿಥಿಗಳು-ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಕವಿ ಡಾ.ಕೆ.ಎಸ್.ನಿಸಾರ್ ಅಹಮದ್, ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್, ನಿವೃತ್ತ ಪ್ರಾಧ್ಯಾಪಕ ಡಾ.ಪ್ರಧಾನ್ ಗುರುದತ್ತ. ಬೆಳಿಗ್ಗೆ 10.<br /> <br /> <strong>ಗೋಷ್ಠಿ-1: </strong>ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಕಲೆ-ಸಾಹಿತ್ಯ-ಮೌಲ್ಯಗಳು, ಶತಾವಧಾನಿ ಡಾ.ಆರ್.ಗಣೇಶ್, ಮಧ್ಯಾಹ್ನ 12.<br /> <br /> <strong>ಗೋಷ್ಠಿ-2</strong>: ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಮತೀಯ ಮೌಲ್ಯದ ವಿವೇಚನೆ, ಅಂಕಣಕಾರ ಸುದೀಪ್ ಬಾಲಕೃಷ್ಣ, ಎಸ್.ಎಲ್. ಭೈರಪ್ಪ ಅವರ ಕಾದಂಬರಿಗಳಲ್ಲಿ ಸಾಮಾಜಿಕ ಮೌಲ್ಯಗಳು- ಕನ್ನಡ ಪ್ರಾಧ್ಯಾಪಕ ಡಾ.ಅಜಕ್ಕಳ ಗಿರೀಶ್ ಭಟ್, ಮಧ್ಯಾಹ್ನ 2.30.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>