ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೈರಪ್ಪ ಅವರ ಸಾಹಿತ್ಯದಲ್ಲಿ ಮೌಲ್ಯ ಸಂಘರ್ಷ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ವಿಜಯ ಕಾಲೇಜು: ಬುಧವಾರ ಡಾ.ಎಸ್. ಎಲ್.ಭೈರಪ್ಪ ಅವರ ಸಾಹಿತ್ಯ ಕುರಿತ ವಿಚಾರ ಸಂಕಿರಣ- `ಭೈರಪ್ಪ ಅವರ ಸಾಹಿತ್ಯದಲ್ಲಿ ಮೌಲ್ಯ ಸಂಘರ್ಷ~, 

`ಅಡಿಗರ ಕಾವ್ಯ
: ಒಂದು ಪುನರವಲೋಕನ~ ಕೃತಿ ಬಿಡುಗಡೆ, ಉದ್ಘಾಟನೆ- ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಕೃತಿ ಬಿಡುಗಡೆ- ಬಿಎಚ್‌ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಬಿ.ವಿ. ನಾರಾಯಣರಾವ್, ಅತಿಥಿಗಳು-ಸಾಹಿತಿ ಡಾ.ಎಸ್.ಎಲ್.ಭೈರಪ್ಪ,  ಕವಿ ಡಾ.ಕೆ.ಎಸ್.ನಿಸಾರ್ ಅಹಮದ್, ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್, ನಿವೃತ್ತ ಪ್ರಾಧ್ಯಾಪಕ ಡಾ.ಪ್ರಧಾನ್ ಗುರುದತ್ತ. ಬೆಳಿಗ್ಗೆ 10.

ಗೋಷ್ಠಿ-1: ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಕಲೆ-ಸಾಹಿತ್ಯ-ಮೌಲ್ಯಗಳು, ಶತಾವಧಾನಿ ಡಾ.ಆರ್.ಗಣೇಶ್, ಮಧ್ಯಾಹ್ನ 12.

ಗೋಷ್ಠಿ-2: ಎಸ್.ಎಲ್.ಭೈರಪ್ಪ ಅವರ ಕಾದಂಬರಿಗಳಲ್ಲಿ ಮತೀಯ ಮೌಲ್ಯದ ವಿವೇಚನೆ, ಅಂಕಣಕಾರ ಸುದೀಪ್ ಬಾಲಕೃಷ್ಣ, ಎಸ್.ಎಲ್. ಭೈರಪ್ಪ ಅವರ ಕಾದಂಬರಿಗಳಲ್ಲಿ ಸಾಮಾಜಿಕ ಮೌಲ್ಯಗಳು- ಕನ್ನಡ ಪ್ರಾಧ್ಯಾಪಕ ಡಾ.ಅಜಕ್ಕಳ ಗಿರೀಶ್ ಭಟ್, ಮಧ್ಯಾಹ್ನ 2.30.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT