ಹವ್ಯಾಸಿ ಕಲಾವಿದರಾದ ಸುದೀಂದ್ರ ಹೊಳ್ಳ (ಕರ್ಣ), ಸುಜಯೀಂದ್ರ ಹಂದೆ (ಶಲ್ಯ), ಶಿವಾನಂದ ಹೊಳ್ಳ (ಅರ್ಜುನ), ಅಂಬರೀಷ್ ಭಟ್ (ಕೃಷ್ಣ), ಸುರೇಶ ತಂತ್ರಾಡಿ (ಕೌರವ) ಅಭಿನಯವಿದೆ. ಸುಬ್ರಾಯ ಹೆಬ್ಬಾರ್, ಎ.ಪಿ.ಪಾಟಕ್, ಶ್ರೀನಿವಾಸ ಪ್ರಭು, ಹಿಮ್ಮೇಳದಲ್ಲಿ ಸಹಕರಿಸಲಿದ್ದಾರೆ. ಕೆ.ಆರ್.ಸುಧೀಂದ್ರ ಶರ್ಮ, ಡಾ.ಎಚ್. ವಿ.ವೇಣು ಗೋಪಾಲ್, ಎನ್.ಸುರೇಶ್, ಸಚ್ಚಿದಾನಂದ ಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಮಾಹಿತಿಗೆ: 9448510582.