ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಿಸ್‌ ರಸ್ತೆ ವಿಸ್ತರಿಸಿ

ಕುಂದು ಕೊರತೆ
Last Updated 22 ಫೆಬ್ರುವರಿ 2016, 19:58 IST
ಅಕ್ಷರ ಗಾತ್ರ

ಬೆಂಗಳೂರು ರಾಜಾಜಿನಗರ ವೆಸ್ಟ್‌ ಆಫ್‌ ಕಾರ್ಡ್ ರಸ್ತೆಯಲ್ಲಿನ ಮಾಗಡಿ ರಸ್ತೆ, ಟೋಲ್‌ಗೇಟ್‌ನಿಂದ ಪ್ರಾರಂಭಗೊಂಡು ಮಹಾಲಕ್ಷ್ಮಿಪುರದ ಆಭರಣ ಮಳಿಗೆಯ ತನಕ ರಸ್ತೆಯ ಬಲಭಾಗದಲ್ಲಿ ಸರ್ವೀಸ್‌ ರಸ್ತೆ ಇದ್ದು, ಮುಂದಕ್ಕೆ ಈ ಸರ್ವೀಸ್‌ ರಸ್ತೆ ಸ್ಥಗಿತಗೊಂಡಿರುತ್ತದೆ. ಇದರಿಂದ ಇಸ್ಕಾನ್‌ ದೇವಾಲಯಕ್ಕೆ ಬಂದು ಹೋಗುವ ಭಕ್ತರಿಗೆ ತುಂಬಾ ತೊಂದರೆಯಾಗಿದೆ.

ಈಗಲಾದರೂ ಸಂಬಂಧಪಟ್ಟವರು ಸ್ಥಗಿತಗೊಂಡಿರುವ ಸರ್ವೀಸ್‌ ರಸ್ತೆಯನ್ನು ಸರ್ಕಾರಿ ಸಾಬೂನು ಕಾರ್ಖಾನೆ ಬಳಿಯಿಂದ ಯಶವಂತಪುರದ ರೈಲ್ವೆ ನಿಲ್ದಾಣದವರೆಗೆ ವಿಸ್ತರಿಸಿಕೊಟ್ಟು ಮತ್ತು ಇಸ್ಕಾನ್‌ ದೇವಾಲಯದ ಬಳಿ ಸರ್ವೀಸ್‌ ರಸ್ತೆಯಲ್ಲಿ ಅಂಡರ್‌ಪಾಸ್‌ ನಿರ್ಮಿಸಿ ಸಮಸ್ಯೆ ಪರಿಹರಿಸಿಕೊಡಬೇಕಾಗಿ ವಿನಂತಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT