ಬುಧವಾರ ವಿಶ್ವೇಶ್ವರ ಉಡುಪ ಪೂಜಾ ವಿಧಿ ನೆರವೇರಿಸಿ ಗೃಹಪ್ರವೇಶ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ, ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ಲೋಕೇಶ್ ಅಂಕದಕಟ್ಟೆ, ನಾಗರಾಜ ಎಂ. ಕಾಂಚನ್, ರಾಘವೇಂದ್ರ ಪೂಜಾರಿ, ರಾಜು ಮರಕಾಲ, ಉದಯ ನಾಯಕ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ್ ನಾಯ್ಕ್, ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಸಂಚಾಲಕ ವಸಂತ ಗಿಳಿಯಾರ್, ಉದ್ಯಮಿಗಳಾದ ಮಹೇಂದ್ರ ಶೆಟ್ಟಿ, ಸುರೇಶ್ ಶೆಟ್ಟಿ, ಸಮಾಜ ಸೇವಕ ದಿನೇಶ್ ಬಾಂಧವ್ಯ, ಸ್ಥಳೀಯರಾದ ಸುನಿಲ್ ದಫೇದಾರ್, ರವಿ ಕಾಗೇರಿ, ಕೋಟೇಶ್ವರ ಎಸ್.ಎಲ್.ಆರ್.ಎಂ ಘಟಕದ ಮೇಲ್ವಿಚಾರಕಿ ಅನ್ನಪೂರ್ಣ ಇದ್ದರು.