ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ವ್ಯವಸ್ಥೆ ಮಾಡಿ:ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್
Mysuru Chamundi Hills: ಹೊಸ ವರ್ಷ ಹಾಗೂ ವಾರಾಂತ್ಯದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ನೂಕುನುಗ್ಗಲು ಉಂಟಾಗದಂತೆ ಕ್ರಮ ವಹಿಸಲು ಡಿಸಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Last Updated 31 ಡಿಸೆಂಬರ್ 2025, 4:36 IST