ಮೈಸೂರು: ಮನುಸ್ಮೃತಿಗೆ ಬೆಂಕಿ, ಸಮಾನತೆಯ ಜ್ಯೋತಿ ಬೆಳಗಲೆಂಬ ಆಶಯ
Dalit Sangharsha Samithi: ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮತಿಯನ್ನು ದಹಿಸಿದ ದಿನದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ದಸಂಸ ಕಾರ್ಯಕರ್ತರು ಮನುಸ್ಮತಿಯ ಪ್ರತಿಯನ್ನು ಸುಟ್ಟು ಪ್ರತಿಭಟಿಸಿದರು.Last Updated 25 ಡಿಸೆಂಬರ್ 2025, 8:20 IST