ಲಕ್ಷ್ಮಣತೀರ್ಥ ನದಿ ಶುದ್ಧೀಕರಣಕ್ಕೆ ₹70 ಕೋಟಿ ನೀಡಿ: ಶಾಸಕ ಜಿ.ಡಿ.ಹರೀಶ್ ಗೌಡ
Lakshmanatirtha River: ಶಾಸಕ ಜಿ.ಡಿ. ಹರೀಶ್ ಗೌಡ ಅವರು ವಿಧಾನಸಭೆಯಲ್ಲಿ ಲಕ್ಷ್ಮಣತೀರ್ಥ ನದಿಯ ಶುದ್ಧೀಕರಣಕ್ಕಾಗಿ ₹70 ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.Last Updated 4 ಫೆಬ್ರುವರಿ 2026, 3:10 IST