ಚಾಮುಂಡಿಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ನಿಲ್ಲಿಸಿ: ಮಂಡ್ಯ ರಕ್ಷಣಾ ವೇದಿಕೆ
Development Opposition: ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ಚಾಮುಂಡಿಬೆಟ್ಟದ ದೇವಸ್ಥಾನದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.Last Updated 6 ಫೆಬ್ರುವರಿ 2026, 7:00 IST