ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಮೈಸೂರು (ಜಿಲ್ಲೆ)

ADVERTISEMENT

JSS ಮಹಾವಿದ್ಯಾಪೀಠ: ಶಿವಪುತ್ರಪ್ಪ, ಸೋಮಶೆಟ್ಟಿಗೆ ವೀರ‍ಪ್ಪ ದತ್ತಿ ಪ್ರಶಸ್ತಿ

JSS Mahavidyapeetha: ಮೈಸೂರು: ಇಲ್ಲಿನ ಜೆಎಸ್‌ಎಸ್‌ ಮಹಾವಿದ್ಯಾಪೀಠದಿಂದ ನೀಡಲಾಗುವ ‘ವಚನ ಚಿತ್ರರಚನಾ ಪಿತಾಮಹ ಎಂ.ವೀರಪ್ಪ ದತ್ತಿ ಪ್ರಶಸ್ತಿ’ಗೆ 2024ನೇ ಸಾಲಿನಲ್ಲಿ ಶಿವಪುತ್ರಪ್ಪ ಮ. ಬಡಿಗೇರ ಮತ್ತು 2025ನೇ ಸಾಲಿಗೆ ಚ.ಭೀ. ಸೋಮಶೆಟ್ಟಿ ಆಯ್ಕೆ
Last Updated 27 ಫೆಬ್ರುವರಿ 2026, 10:13 IST
JSS ಮಹಾವಿದ್ಯಾಪೀಠ: ಶಿವಪುತ್ರಪ್ಪ, ಸೋಮಶೆಟ್ಟಿಗೆ ವೀರ‍ಪ್ಪ ದತ್ತಿ ಪ್ರಶಸ್ತಿ

ಕಲ್ಲಂಗಡಿ, ಎಳನೀರಿಗೆ ಬೇಡಿಕೆ: ಬಿಸಿಲ ಬೇಗೆ ತಣಿಸಲು ಹಣ್ಣು, ಜ್ಯೂಸ್‌ ಮೊರೆಹೋದ ಜನ

Summer Drinks: ಎಚ್.ಡಿ.ಕೋಟೆ ತಾಲ್ಲೂಕಿನಾದ್ಯಂತ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ತಾಲ್ಲೂಕಿನ ಹಲವು ಕಡೆಗಳಲ್ಲಿ ಜನರ ಬಿಸಿಲಿನ ಬೇಗೆ ನಿವಾರಿಸಲು ಕಲ್ಲಂಗಡಿ, ತಂಪು ಪಾನೀಯ, ಎಳನೀರು ಮತ್ತು ಕಬ್ಬಿನ ಹಾಲಿನ ಅಂಗಡಿಗಳು ತಲೆ ಎತ್ತಿವೆ.
Last Updated 27 ಫೆಬ್ರುವರಿ 2026, 6:20 IST
ಕಲ್ಲಂಗಡಿ, ಎಳನೀರಿಗೆ ಬೇಡಿಕೆ: ಬಿಸಿಲ ಬೇಗೆ ತಣಿಸಲು ಹಣ್ಣು, ಜ್ಯೂಸ್‌ ಮೊರೆಹೋದ ಜನ

ಮೈಸೂರು | ನೈಜ ಫಲಾನುಭವಿಗಳಿಗೆ ಪರಿಹಾರ ಪಾವತಿಸಿ: ಪ್ರತಿಭಟನೆ

ರಾಜ್ಯ ರೈತ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
Last Updated 27 ಫೆಬ್ರುವರಿ 2026, 6:15 IST
ಮೈಸೂರು | ನೈಜ ಫಲಾನುಭವಿಗಳಿಗೆ ಪರಿಹಾರ ಪಾವತಿಸಿ: ಪ್ರತಿಭಟನೆ

ಮೈಸೂರು | ರೈತರಿಂದ ಅಹೋರಾತ್ರಿ ಧರಣಿ ಮುಂದುವರಿಕೆ

ಪ್ರಾದೇಶಿಕ ಆಯುಕ್ತರ ಕಚೇರಿಯ ಬಳಿ ಪ್ರತಿಭಟನೆ
Last Updated 27 ಫೆಬ್ರುವರಿ 2026, 6:15 IST
ಮೈಸೂರು | ರೈತರಿಂದ ಅಹೋರಾತ್ರಿ ಧರಣಿ ಮುಂದುವರಿಕೆ

ಚಿಕ್ಕಹುಣಸೂರು: ಶಾಲಾ ದಾಖಲಾತಿ ಆಂದೋಲನ

ಪ್ರಜಾವಾಣಿ ವಾರ್ತೆ ಹುಣಸೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವಂತೆ ಜಾಗೃತಿ ಆಂದೋಲನವನ್ನು ನಗರದ ಚಿಕ್ಕಹುಣಸೂರು ಬಡಾವಣೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹಮ್ಮಿಕೊಂಡು ಗಮನ ಸೆಳೆದರು.
Last Updated 27 ಫೆಬ್ರುವರಿ 2026, 6:14 IST
ಚಿಕ್ಕಹುಣಸೂರು: ಶಾಲಾ ದಾಖಲಾತಿ ಆಂದೋಲನ

ಬೆಟ್ಟದಪುರ | ಕಿತ್ತೂರಮ್ಮ ಜಾತ್ರಾ ಮಹೋತ್ಸವ ಸಂಭ್ರಮ

ಬೆಟ್ಟದಪುರ 
Last Updated 27 ಫೆಬ್ರುವರಿ 2026, 6:14 IST
ಬೆಟ್ಟದಪುರ | ಕಿತ್ತೂರಮ್ಮ ಜಾತ್ರಾ ಮಹೋತ್ಸವ ಸಂಭ್ರಮ

ಹುಣಸೂರು | ಹಕ್ಕಿಪಿಕ್ಕಿ ಸಮುದಾಯಕ್ಕೆ ಮೂಲಸೌಲಭ್ಯ ಕಲ್ಪಿಸಿ– ಪ್ರತಿಭಟನೆ

ಪ್ರಜಾವಾಣಿ ವಾರ್ತೆ ಹುಣಸೂರು: ಶಂಕರ ಪುರ ಗ್ರಾಮದ ಹಕ್ಕಿಪಿಕ್ಕಿ ಸಮುದಾಯದವರಿಗೆ ಮೂಲಭೂತ ಸವಲತ್ತು ಇಲ್ಲದೆ ಜೀವನ ಅತಂತ್ರವಾಗಿದ್ದು, ಸರ್ಕಾರ ಸ್ಥಳಕ್ಕೆ ಭೇಟಿ ನೀಡಿ ಜೀವನ ಸುಧಾರಣೆಗೆ ಯೋಜನೆ ರೂಪಿಸಬೇಕು...
Last Updated 27 ಫೆಬ್ರುವರಿ 2026, 6:14 IST
ಹುಣಸೂರು | ಹಕ್ಕಿಪಿಕ್ಕಿ ಸಮುದಾಯಕ್ಕೆ ಮೂಲಸೌಲಭ್ಯ ಕಲ್ಪಿಸಿ– ಪ್ರತಿಭಟನೆ
ADVERTISEMENT

ಮೈಸೂರು | ಪುಸ್ತಕದ ಸ್ನೇಹ: ವಿದ್ಯಾರ್ಥಿಗಳಿಗೆ ಮಂಟೇಲಿಂಗು ಸಲಹೆ

Reading Habit: ವಿದ್ಯಾರ್ಥಿಗಳು ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಮಂಟೇಲಿಂಗು ಸಲಹೆ ನೀಡಿದರು. ಇಲ್ಲಿನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಲಾಯಿತು.
Last Updated 27 ಫೆಬ್ರುವರಿ 2026, 6:13 IST
ಮೈಸೂರು | ಪುಸ್ತಕದ ಸ್ನೇಹ: ವಿದ್ಯಾರ್ಥಿಗಳಿಗೆ ಮಂಟೇಲಿಂಗು ಸಲಹೆ

ಬೊಜ್ಜು ಕರಗಿಸಲು ಪೊಲೀಸರಿಗೆ ಪಾಠ: ರಾಜ್ಯದ ಆರು ಕಡೆ ಚಿಕಿತ್ಸೆ, ತರಬೇತಿ

Obesity Treatment: ಕೇಂದ್ರ ಸಶಸ್ತ್ರ ಪಡೆ ಹಾಗೂ ಪೊಲೀಸ್ ಸಿಬ್ಬಂದಿಯ ಬೊಜ್ಜಿನ ಸಮಸ್ಯೆ ನೀಗಿಸಲು ಕೇಂದ್ರ ಸರ್ಕಾರವು ಪ್ರಕೃತಿ ಚಿಕಿತ್ಸೆಯ ಮೊರೆ ಹೋಗಿದೆ. ಕೇಂದ್ರದ ಆಯುಷ್‌ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಂಸ್ಥೆ ವಿನೂತನ ಯೋಜನೆ ರೂಪಿಸಿದೆ.
Last Updated 26 ಫೆಬ್ರುವರಿ 2026, 23:30 IST
ಬೊಜ್ಜು ಕರಗಿಸಲು ಪೊಲೀಸರಿಗೆ ಪಾಠ: ರಾಜ್ಯದ ಆರು ಕಡೆ ಚಿಕಿತ್ಸೆ, ತರಬೇತಿ

ಮೈಸೂರು | ನೌಕರರ ಪ್ರತಿಭಟನೆ: ರೇಷ್ಮೆ ಸೀರೆ ಉತ್ಪಾದನೆಯಲ್ಲಿ ವ್ಯತ್ಯಯ

KSIC Employees Protest: ತಿ.ನರಸೀಪುರದ ರೇಷ್ಮೆ ನೂಲು ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವ ಸರ್ಕಾರದ ನಿರ್ಧಾರ ಖಂಡಿಸಿ ಮೈಸೂರಿನ ಕೆಎಸ್‌ಐಸಿ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.
Last Updated 26 ಫೆಬ್ರುವರಿ 2026, 19:36 IST
ಮೈಸೂರು | ನೌಕರರ ಪ್ರತಿಭಟನೆ: ರೇಷ್ಮೆ ಸೀರೆ ಉತ್ಪಾದನೆಯಲ್ಲಿ ವ್ಯತ್ಯಯ
ADVERTISEMENT
ADVERTISEMENT
ADVERTISEMENT