ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ತಾರಿಕ್ ರೆಹಮಾನ್: ಬಾಂಗ್ಲಾ ಪ್ರಧಾನಿಯಾಗುತ್ತಿದ್ದಂತೆ ಭಾರತದಿಂದ ಆಹ್ವಾನ!

ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಪ್ರಮಾಣವಚನದ ಬಳಿಕ ಭಾರತಕ್ಕೆ ಆಹ್ವಾನ ಸಾಧ್ಯತೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Last Updated 16 ಫೆಬ್ರುವರಿ 2026, 10:24 IST
ತಾರಿಕ್ ರೆಹಮಾನ್: ಬಾಂಗ್ಲಾ ಪ್ರಧಾನಿಯಾಗುತ್ತಿದ್ದಂತೆ ಭಾರತದಿಂದ ಆಹ್ವಾನ!

ತ್ರಿಷಾ ಗುಂಗಿನಿಂದ ವಿಜಯ್ ಹೊರಬರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ನಟಿ ಕಿಡಿ

Trisha Reaction: ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ, ನಟ ವಿಜಯ್ ಅವರಿಗೆ ರಾಜಕೀಯದ ಅನುಭವ ಕಡಿಮೆ ಇದೆ, ಅವರು ತಮ್ಮ ಕುಟುಂಬದ ಬಗ್ಗೆ ಗಮನ ನೀಡಬೇಕು. ಜತೆಗೆ, ತ್ರಿಷಾ ಅವರ ಗುಂಗಿನಿಂದ ಹೊರಬರಬೇಕು’ ಎಂದು ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್‌ ಅವರು ಹೇಳಿದ್ದಾರೆ.
Last Updated 16 ಫೆಬ್ರುವರಿ 2026, 10:15 IST
ತ್ರಿಷಾ ಗುಂಗಿನಿಂದ ವಿಜಯ್ ಹೊರಬರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ನಟಿ ಕಿಡಿ

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ

Assam CM Video Case: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿ ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ಘಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 16 ಫೆಬ್ರುವರಿ 2026, 9:41 IST
ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ

ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

Parliament Logjam: ಸಂಸತ್ ಕಲಾಪಗಳು ಸುಗಮವಾಗಿ ನಡೆಯುವುದು ರಾಹುಲ್ ಗಾಂಧಿಯವರಿಗೆ ಬೇಡ, ಅವರಿಗೆ ಹಾಗೂ ಅವರ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಕೆಲವೊಂದು ಎನ್‌ಜಿಒಗಳು ಅವರಿಗೆ ಹೇಳಿದ್ದು, ಹೀಗಾಗಿಯೇ ಅವರು ಸದನಕ್ಕೆ ಅಡ್ಡಿಪಡಿಸುತ್ತಿದ್ದಾರೆ.
Last Updated 16 ಫೆಬ್ರುವರಿ 2026, 7:43 IST
ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

Nitish Kumar Government: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ.
Last Updated 16 ಫೆಬ್ರುವರಿ 2026, 7:30 IST
ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

Women Discrimination Case: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 16 ಫೆಬ್ರುವರಿ 2026, 7:14 IST
ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

Criminal Law Reform: ಮುಂದಿನ ದಿನಗಳಲ್ಲಿ ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾಗುತ್ತದೆ. ಅದಾದ ಬಳಿಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
Last Updated 16 ಫೆಬ್ರುವರಿ 2026, 6:54 IST
ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ
ADVERTISEMENT

ಆಂಧ್ರಪ್ರದೇಶಕ್ಕೆ ಬಿಲ್ ಗೇಟ್ಸ್ ಭೇಟಿ: ಕೃಷಿ, ಎ.ಐ ಸೇರಿದಂತೆ ಹಲವು ವಿಚಾರ ಚರ್ಚೆ

Andhra Pradesh: ಮೈಕ್ರೋಸಾಫ್ಟ್ ಸ್ಥಾಪಕ ಬಿಲ್ ಗೇಟ್ಸ್ ಅವರು ಸೋಮವಾರ, ಆಂಧ್ರಪ್ರದೇಶದ ಗನ್ನವರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರನ್ನು ರಾಜ್ಯ ಐಟಿ ಸಚಿವ ನಾರಾ ಲೋಕೇಶ್ ಹಾಗೂ ಹಿರಿಯ ಸಚಿವರು ಸ್ವಾಗತಿಸಿದ್ದಾರೆ.
Last Updated 16 ಫೆಬ್ರುವರಿ 2026, 6:03 IST
ಆಂಧ್ರಪ್ರದೇಶಕ್ಕೆ ಬಿಲ್ ಗೇಟ್ಸ್ ಭೇಟಿ: ಕೃಷಿ, ಎ.ಐ ಸೇರಿದಂತೆ ಹಲವು ವಿಚಾರ ಚರ್ಚೆ

ನಾಲ್ಕನೇ ಬಾರಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ: ಮುಂಬೈನಲ್ಲಿ ಮೋದಿ ಭೇಟಿ

India-France Partnership: ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮುಂಬೈನಲ್ಲಿ ಭೇಟಿಯಾಗಲಿದ್ದಾರೆ. ಭಾರತ ಹಾಗೂ ಫ್ರಾನ್ಸ್ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿ ಬಗ್ಗೆ ಉಭಯ ನಾಯಕರು ಅವಲೋಕನ ನಡೆಸಲಿದ್ದಾರೆ.
Last Updated 16 ಫೆಬ್ರುವರಿ 2026, 5:10 IST
ನಾಲ್ಕನೇ ಬಾರಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ: ಮುಂಬೈನಲ್ಲಿ ಮೋದಿ ಭೇಟಿ

ಏ.22ರಂದು ಕೇದಾರನಾಥ ದೇಗುಲದ ಬಾಗಿಲು ಓಪನ್: ಚಾರ್‌ಧಾಮ್‌ ಯಾತ್ರೆ ಆರಂಭ

Chardham Yatra: ಚಳಿಗಾಲದ ಕಾರಣದಿಂದ ಆರು ತಿಂಗಳುಗಳ ಕಾಲ ಬಾಗಿಲು ಮುಚ್ಚಿರುವ ಕೇದಾರನಾಥ ದೇಗುಲದ ಬಾಗಿಲನ್ನು ಏಪ್ರಿಲ್‌ 22ರಂದು ತೆರೆಯಲಾಗುತ್ತದೆ
Last Updated 16 ಫೆಬ್ರುವರಿ 2026, 5:10 IST
ಏ.22ರಂದು ಕೇದಾರನಾಥ ದೇಗುಲದ ಬಾಗಿಲು ಓಪನ್: ಚಾರ್‌ಧಾಮ್‌ ಯಾತ್ರೆ ಆರಂಭ
ADVERTISEMENT
ADVERTISEMENT
ADVERTISEMENT