ಶನಿವಾರ, 21 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಪ್ರತಿಸುಂಕ ರದ್ದು | ದ್ರೋಹ ಬಯಲಾಗಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

Rahul Gandhi: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಅವರ ಪ್ರಧಾನಿ ಮೋದಿ ದ್ರೋಹ ಈಗ ಬಹಿರಂಗವಾಗಿದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಪ್ರತಿಸುಂಕ ರದ್ದು
Last Updated 21 ಫೆಬ್ರುವರಿ 2026, 7:10 IST
ಪ್ರತಿಸುಂಕ ರದ್ದು | ದ್ರೋಹ ಬಯಲಾಗಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ: ಕೆಂಪುಕೋಟೆ, ಧಾರ್ಮಿಕ ಕೇಂದ್ರಗಳಲ್ಲಿ ಹೈ ಅಲರ್ಟ್‌

Lashkar-e-Taiba: ಕೆಂಪು ಕೋಟೆ ಬಳಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ದೆಹಲಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.
Last Updated 21 ಫೆಬ್ರುವರಿ 2026, 6:37 IST
ದೆಹಲಿಯಲ್ಲಿ ಉಗ್ರರ ದಾಳಿ ಭೀತಿ: ಕೆಂಪುಕೋಟೆ, ಧಾರ್ಮಿಕ ಕೇಂದ್ರಗಳಲ್ಲಿ ಹೈ ಅಲರ್ಟ್‌

21 ಫೆಬ್ರುವರಿ 2026 : ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Karnataka News: ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಾರವಾರ: ಎಂಡೊಸಲ್ಫಾನ್ ಕೀಟನಾಶಕದ ಪರಿಣಾಮ 4ನೇ ತಲೆಮಾರಿನವರ ಮೇಲೂ ಬೀರಿದೆ ಎಂಬುದು ಉತ್ತರಕನ್ನಡ ಜಿಲ್ಲೆಯಲ್ಲಿ ಈಚೆಗೆ ನಡೆದ ಬಾಧಿತರ ಮರುಸಮೀಕ್ಷೆಯಿಂದ ದೃಢಪಟ್ಟಿದೆ.
Last Updated 21 ಫೆಬ್ರುವರಿ 2026, 5:18 IST
21 ಫೆಬ್ರುವರಿ 2026 : ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಭಾರತದೊಂದಿಗೆ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ: ಡೊನಾಲ್ಡ್ ಟ್ರಂಪ್

US Supreme Court Tariff Ruling: ಅಮೆರಿಕ ಸುಪ್ರೀಂ ಕೋರ್ಟ್ ಹೆಚ್ಚುವರಿ ಸುಂಕ ರದ್ದು ಮಾಡಿದ ಬಳಿಕ, ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದರು.
Last Updated 21 ಫೆಬ್ರುವರಿ 2026, 2:21 IST
ಭಾರತದೊಂದಿಗೆ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ: ಡೊನಾಲ್ಡ್ ಟ್ರಂಪ್

ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆ

Rare Earth Supply Chain: ವಿರಳ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ಪೂರೈಕೆ ಸರಪಳಿ ಬಲಪಡಿಸುವ ಉದ್ದೇಶದಿಂದ ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆಯಾಗಿ ತಂತ್ರಜ್ಞಾನ ಸಹಕಾರ ವಿಸ್ತರಿಸಿದೆ.
Last Updated 21 ಫೆಬ್ರುವರಿ 2026, 0:43 IST
ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆ

ಮೈತೇಯಿ ದಾಳಿಯಲ್ಲಿ ಗಾಯಗೊಂಡಿದ್ದ ಶಾಸಕ ನಿಧನ

Kuki BJP MLA Death: 2023ರ ಮಣಿಪುರ ಹಿಂಸಾಚಾರದಲ್ಲಿ ಗಾಯಗೊಂಡ ಕುಕಿ ಸಮುದಾಯದ ಬಿಜೆಪಿ ಶಾಸಕ ವುಂಗ್‌ಜಾಗಿನ್‌ ವಾಲ್ಟೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
Last Updated 20 ಫೆಬ್ರುವರಿ 2026, 22:30 IST
ಮೈತೇಯಿ ದಾಳಿಯಲ್ಲಿ ಗಾಯಗೊಂಡಿದ್ದ ಶಾಸಕ ನಿಧನ

ಐಎನ್‌ಎಸ್‌ ಶಿಖರ: ನೌಕಾಪಡೆಯಿಂದ ಗುಪ್ತಚರ ವೈಫಲ್ಯ- ಬಾಂಬೆ ಹೈಕೋರ್ಟ್‌

Intelligence Failure: ಭಾರತೀಯ ನೌಕಾಪಡೆಯ ಪ್ರಮುಖ ವಾಯುನೆಲೆಗಳ ಪೈಕಿ ಒಂದಾಗಿರುವ ‘ಐಎನ್‌ಎಸ್‌ ಶಿಕ್ರ’ದ ಸಮೀಪ ಎತ್ತರದ ಕಟ್ಟಡ ನಿರ್ಮಾಣವಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಕಾಪಡೆಯನ್ನು ಬಾಂಬೆ ಹೈಕೋರ್ಟ್‌ ಶುಕ್ರವಾರ ತರಾಟೆ ತೆಗೆದುಕೊಂಡಿದೆ.
Last Updated 20 ಫೆಬ್ರುವರಿ 2026, 16:34 IST
ಐಎನ್‌ಎಸ್‌ ಶಿಖರ: ನೌಕಾಪಡೆಯಿಂದ ಗುಪ್ತಚರ ವೈಫಲ್ಯ- ಬಾಂಬೆ ಹೈಕೋರ್ಟ್‌
ADVERTISEMENT

ಎಸ್‌ಐಆರ್‌: ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್‌

Judicial Officers: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಹಾಗೂ ಚುನಾವಣಾ ಆಯೋಗದ ನಡುವಿನ ಜಟಾಪಟಿಯಿಂದ ಬೇಸರಗೊಂಡಿರುವ ಸುಪ್ರೀಂ ಕೋರ್ಟ್‌, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ನೆರವಾಗಲು ನ್ಯಾಯಾಧೀಶರನ್ನು ನಿಯೋಜಿಸಿದೆ.
Last Updated 20 ಫೆಬ್ರುವರಿ 2026, 16:32 IST
ಎಸ್‌ಐಆರ್‌: ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್‌

ಎಸ್‌ಐಆರ್‌: 69 ಲಕ್ಷ ಮತದಾರರಿಗೆ ಕೊಕ್‌

ಗುಜರಾತ್‌, ಲಕ್ಷದ್ವೀಪ, ಪಾಂಡಿಚೇರಿ: ಒಟ್ಟು ಮತದಾರರ ಸಂಖ್ಯೆ 4.50 ಕೋಟಿಗೆ ಇಳಿಕೆ
Last Updated 20 ಫೆಬ್ರುವರಿ 2026, 16:19 IST
ಎಸ್‌ಐಆರ್‌: 69 ಲಕ್ಷ ಮತದಾರರಿಗೆ ಕೊಕ್‌

ಎಲ್‌ಒಸಿ: ಕದನವಿರಾಮ ಉಲ್ಲಂಘಿಸಿದ ಪಾಕ್‌

J-K: Pak violates ಜಮ್ಮು–ಕಾಶ್ಮೀರದ ಕುಪ್ವಾಡ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಪಾಕಿಸ್ತಾನವು ಶುಕ್ರವಾರ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಫೆಬ್ರುವರಿ 2026, 16:16 IST
ಎಲ್‌ಒಸಿ: ಕದನವಿರಾಮ ಉಲ್ಲಂಘಿಸಿದ ಪಾಕ್‌
ADVERTISEMENT
ADVERTISEMENT
ADVERTISEMENT