ಶನಿವಾರ, 28 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ರಾಷ್ಟ್ರೀಯ (ಸುದ್ದಿ)
ADVERTISEMENT
28 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
Last Updated 28 ಫೆಬ್ರುವರಿ 2026, 4:59 IST
ಬೇರೊಬ್ಬಳ ಜೊತೆ ಮದುವೆ: ಸಹ ಜೀವನ ಸಂಗಾತಿಯ ಖಾಸಗಿ ಅಂಗಕ್ಕೆ ಚಾಕು ಹಾಕಿದ ಮಹಿಳೆ!
Wazirabad Incident: ಮತ್ತೊಬ್ಬಳ ಜೊತೆ ಮದುವೆಯಾದ ಮಾಹಿತಿ ತಿಳಿದು ಕೋಪಗೊಂಡ ಮಹಿಳೆ, ಸಹ ಜೀವನ ಸಂಗಾತಿಯ ಖಾಸಗಿ ಅಂಗಕ್ಕೆ ಹಾನಿ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಕರಣ ದಾಖಲಾಗಿದೆ.
Last Updated 28 ಫೆಬ್ರುವರಿ 2026, 4:23 IST
ಯುವತಿ ಮೇಲೆ ಪ್ರೇಮಿಯಿಂದ ಒಮ್ಮೆ, ನೆರವಾಗುವೆ ಎಂದವನಿಂದ ಮತ್ತೊಮ್ಮೆ ಅತ್ಯಾಚಾರ!
ಒಂದೇ ದಿನ ಎರಡು ಸಲ ಅತ್ಯಾಚಾರವೆಸಗಿ ಬಹುಮಹಡಿ ಕಟ್ಟಡದಿಂದ ಸಂತ್ರಸ್ತೆಯ ಎಸೆದು ಕೊಲೆ
Last Updated 28 ಫೆಬ್ರುವರಿ 2026, 2:55 IST
ಕುನೊ ರಾಷ್ಟ್ರೀಯ ಉದ್ಯಾನ: ಆಫ್ರಿಕಾದ 8 ಚೀತಾಗಳು ಇಂದು ಭಾರತಕ್ಕೆ
Project Cheetah: ದಕ್ಷಿಣ ಆಫ್ರಿಕಾದಿಂದ ತರಲಾಗುವ 8 ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗುತ್ತಿದೆ. ಇದರೊಂದಿಗೆ ಭಾರತದಲ್ಲಿನ ಚೀತಾಗಳ ಸಂಖ್ಯೆ 46ಕ್ಕೆ ಏರಲಿದೆ.
Last Updated 28 ಫೆಬ್ರುವರಿ 2026, 0:05 IST
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ: ಎನ್ಡಿಎ– ಇಂಡಿಯಾ ಮೈತ್ರಿ ಎಚ್ಚರಿಕೆ ನಡೆ
Assembly Polls 2026: ಕೇರಳ, ತಮಿಳುನಾಡು, ಬಂಗಾಳ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಅಬ್ಬರ. ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿ. ಚುನಾವಣಾ ಲೆಕ್ಕಾಚಾರದ ವಿವರ ಇಲ್ಲಿದೆ.
Last Updated 27 ಫೆಬ್ರುವರಿ 2026, 23:30 IST
ಸಂಚಾರ ನಿಯಮ ಉಲ್ಲಂಘನೆ ಚಾಳಿ | 6 ತಿಂಗಳು ಪರವಾನಗಿ ರದ್ದತಿಗೆ ಚಿಂತನೆ: ಗಡ್ಕರಿ
Traffic Rules Violation: ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನಾ ಪರವಾನಗಿಯನ್ನು ಆರು ತಿಂಗಳ ಕಾಲ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಈ ಕುರಿತು ನಿತಿನ್ ಗಡ್ಕರಿ ಅವರು 'ಪಾಯಿಂಟ್ ಆಧಾರಿತ' ಹೊಸ ನಿಯಮದ ಬಗ್ಗೆ ಮಾಹಿತಿ ನೀಡಿದ್ದಾರೆ.
Last Updated 27 ಫೆಬ್ರುವರಿ 2026, 18:37 IST
ದೆಹಲಿ ಅಬಕಾರಿ ನೀತಿ ಪ್ರಕರಣ | ದೊಡ್ಡ ರಾಜಕೀಯ ಪಿತೂರಿ: ಅರವಿಂದ ಕೇಜ್ರಿವಾಲ್
Delhi Excise Case: ‘ನಮ್ಮ ವಿರುದ್ಧದ ಈ ಭ್ರಷ್ಟಾಚಾರ ಪ್ರಕರಣವು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಿತೂರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಪ್ರತಿಪಾದಿಸಿದರು.
Last Updated 27 ಫೆಬ್ರುವರಿ 2026, 17:56 IST
ADVERTISEMENT
ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 53 ವರ್ಷ ಜೈಲುಶಿಕ್ಷೆ
Kozhikode Court: ಪೆರಾಂಬ್ರದಲ್ಲಿ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಪೋಕ್ಸೋ ಮತ್ತು ಐಪಿಸಿ ಕಲಂ ಅಡಿಯಲ್ಲಿ 53 ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.
Last Updated 27 ಫೆಬ್ರುವರಿ 2026, 16:18 IST
ಪೋಕ್ಸೊ ಪ್ರಕರಣ: ಸ್ವಾಮೀಜಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
Allahabad High Court: ಪೋಕ್ಸೊ ಪ್ರಕರಣದಲ್ಲಿ ಅವಿ ಮುಕ್ತೇಶ್ವರಾನಂದ ಸರಸ್ವತಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿ, ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದೆ.
Last Updated 27 ಫೆಬ್ರುವರಿ 2026, 16:18 IST
ಆಯೇಷಾ ಮೃತದೇಹ ಹಸ್ತಾಂತರ
ಅತ್ಯಾಚಾರಕ್ಕೀಡಾಗಿ 2007ರಲ್ಲಿ ಮೃತಪಟ್ಟಿದ್ದ ಆಯೇಷಾ ಮೀರಾ ಅವರ ಮೃತದೇಹವನ್ನು ನ್ಯಾಯಾಲಯದ ಆದೇಶದಂತೆ ಅವರ ಕುಟುಂಬಸ್ಥರಿಗೆ ಸಿಬಿಐ ಶುಕ್ರವಾರ ಹಸ್ತಾಂತರಿಸಿದೆ.
Last Updated 27 ಫೆಬ್ರುವರಿ 2026, 16:14 IST
ADVERTISEMENT
<
1
2
...
1000
>
ADVERTISEMENT
ADVERTISEMENT