ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ (ಸುದ್ದಿ)
ADVERTISEMENT
ಚೆನ್ನೈ ಪುಸ್ತಕ ಮೇಳ ಇಂದಿನಿಂದ: 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗಿ
CIBF 2026: ಚೆನ್ನೈ ಅಂತರರಾಷ್ಟ್ರೀಯ ಪುಸ್ತಕ ಮೇಳದ (ಸಿಐಬಿಎಫ್) ನಾಲ್ಕನೇ ಆವೃತ್ತಿಗೆ ನಗರ ಸಜ್ಜಾಗಿದ್ದು, ಜನವರಿ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ಈ ಬೃಹತ್ ಪುಸ್ತಕ ಮೇಳ ನಡೆಯಲಿದೆ.
Last Updated 15 ಜನವರಿ 2026, 0:19 IST
ಎನ್ಐಎ ಮಹಾನಿರ್ದೇಶಕರಾಗಿ ರಾಕೇಶ್ ಅಗ್ರವಾಲ್ ನೇಮಕ
IPS Rakesh Agarwal: ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮಹಾನಿರ್ದೇಶಕರಾಗಿ (ಡಿಜಿ) ಐಪಿಎಸ್ ಅಧಿಕಾರಿ ರಾಕೇಶ್ ಅಗ್ರವಾಲ್ ಬುಧವಾರ ನೇಮಕಗೊಂಡಿದ್ದಾರೆ. ಹಿಮಾಚಲ ಪ್ರದೇಶ ಕೇಡರ್ನ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಅಗ್ರವಾಲ್ ಇದುವರೆಗೆ ಕಾರ್ಯನಿರ್ವಹಿಸುತ್ತಿದ್ದರು.
Last Updated 14 ಜನವರಿ 2026, 18:48 IST
ಪಿಎಸ್ಎಲ್ವಿ–ಸಿ62ನಲ್ಲಿದ್ದ ಕಿಡ್ಸ್ನಿಂದ ದತ್ತಾಂಶ ರವಾನೆ: ಸ್ಪೇನ್ ಸಂಸ್ಥೆ
Kestrel Initial Technology: ವಿಫಲಗೊಂಡ ಪಿಎಸ್ಎಲ್ವಿ–ಸಿ62 ಮಿಷನ್ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೋ ರಾಕೆಟ್ ಹೊತ್ತೊಯ್ದಿದ್ದ ಕೆಸ್ಟ್ರೆಲ್ ಇನಿಷಿಯಲ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ ‘ನಾಶವಾಗದೆ ಉಳಿದಿದೆ ಮತ್ತು ದತ್ತಾಂಶವನ್ನು ರವಾನೆ ಮಾಡಿದೆ’.
Last Updated 14 ಜನವರಿ 2026, 17:18 IST
ಶಬರಿಮಲೆಯಲ್ಲಿ ‘ಮಕರಜ್ಯೋತಿ’: ಕಣ್ತುಂಬಿಕೊಂಡು ಪುಳಕಿತರಾದ ಭಕ್ತರು
Makara Vilakku: ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇಗುಲಕ್ಕೆ ವಿವಿಧ ರಾಜ್ಯಗಳಿಂದ ಬಂದಿದ್ದ ಸಾವಿರಾರು ಭಕ್ತರು ಬುಧವಾರ ಸಂಜೆ 6.43ಕ್ಕೆ ಮಕರಜ್ಯೋತಿಯನ್ನು ಕಣ್ತುಂಬಿಕೊಂಡರು. ಇರುಮುಡಿ ಹೊತ್ತಿದ್ದ ಭಕ್ತರು ಮಕರಜ್ಯೋತಿ ದರ್ಶನಕ್ಕಾಗಿ ಮಧ್ಯಾಹ್ನದಿಂದಲೇ ಕಾದು ನಿಂತಿದ್ದರು.
Last Updated 14 ಜನವರಿ 2026, 16:44 IST
ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಸದಸ್ಯನ ಬಂಧನ
Sabarimala Gold Theft: ಶಬರಿಮಲೆ ಚಿನ್ನ ಕಳವು ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಟಿಡಿಬಿ ಮಾಜಿ ಸದಸ್ಯ ಕೆ.ಪಿ. ಶಂಕರ ದಾಸ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಬಂಧಿಸಿದ್ದಾರೆ.
Last Updated 14 ಜನವರಿ 2026, 16:06 IST
ಮಕರ ಸಂಕ್ರಾಂತಿ: ತ್ರಿವೇಣಿ ಸಂಗಮದಲ್ಲಿ 80 ಲಕ್ಷ ಭಕ್ತರಿಂದ ಪುಣ್ಯಸ್ನಾನ
Makar Sankranti: ಪ್ರಯಾಗರಾಜ್ನ ತ್ರಿವೇಣಿ ಸಂಗಮದಲ್ಲಿ (ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿ ಸೇರುವ ಸ್ಥಳ) ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಅಂದಾಜು 80 ಲಕ್ಷ ಭಕ್ತರು ಬುಧವಾರ ಪುಣ್ಯಸ್ನಾನ ಮಾಡಿದರು.
Last Updated 14 ಜನವರಿ 2026, 16:04 IST
ಪಾಲಿಕೆ ಚುನಾವಣೆ: ಪಿಎಡಿಯು ಸಾಧನ ಬಳಕೆಗೆ ಠಾಕ್ರೆ ಸಹೋದರರ ವಿರೋಧ
CIVIC POLLS: ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುತ್ತಿರುವ ಮುಂಬೈನಲ್ಲಿ ಪ್ರಿಂಟಿಂಗ್ ಆಕ್ಸಿಲರಿ ಡಿಸ್ಪ್ಲೇ ಘಟಕ (ಇವಿಎಂನಲ್ಲಿ ಸಮಸ್ಯೆಯಾದಾಗ ಬಳಸುವ ಸಾಧನ) ಖರೀದಿಯು ಭಾರಿ ಚರ್ಚೆಗೆ ಗ್ರಾಸವಾಗಿದೆ.
Last Updated 14 ಜನವರಿ 2026, 16:00 IST
ADVERTISEMENT
ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧದ ದೂರು ರದ್ದುಗೊಳಿಸಿದ ಲೋಕಪಾಲ್
Nishikant Dubey Case: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ದಾಖಲಿಸಿದ್ದ ದೂರನ್ನು ಲೋಕಪಾಲ್ ರದ್ದುಗೊಳಿಸಿದೆ. ದುಬೆ ವಿರುದ್ಧದ ಆರೋಪಗಳು ಅಪ್ರಯೋಜಕವಾದುದು ಎಂದು 134 ಪುಟಗಳ ಆದೇಶದಲ್ಲಿ ಹೇಳಿದೆ.
Last Updated 14 ಜನವರಿ 2026, 15:44 IST
ಸಿಖ್ ಪ್ರತ್ಯೇಕತಾವಾದಿ ನಾಯಕ ನಿಜ್ಜರ್ ಹತ್ಯೆ: ಕೆನಡಾ ಆರೋಪ ಅಲ್ಲಗಳೆದ ಭಾರತ
Nijjar Killing Case: ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತದ ರಾಯಭಾರಿ ದಿನೇಶ್ ಕೆ. ಪಟ್ನಾಯಕ್ ಅಲ್ಲಗಳೆದಿದ್ದಾರೆ.
Last Updated 14 ಜನವರಿ 2026, 15:43 IST
ಐ–ಪ್ಯಾಕ್ ಮೇಲಿನ ದಾಳಿ: ಏನನ್ನೂ ವಶಕ್ಕೆ ಪಡೆದಿಲ್ಲ ಎಂದ ಇ.ಡಿ
I-PAC Raid: ಐ–ಪ್ಯಾಕ್ ಕಚೇರಿ ಹಾಗೂ ನಿರ್ದೇಶಕ ಪ್ರತೀಕ್ ಜೈನ್ ಮನೆ ಮೇಲೆ ನಡೆದ ಇ.ಡಿ ದಾಳಿಯಲ್ಲಿ ಯಾವುದೇ ಮಾಹಿತಿಯೂ ವಶಕ್ಕೆ ಸಿಗಲಿಲ್ಲ ಎಂದು ಕೋಲ್ಕತ್ತ ಹೈಕೋರ್ಟ್ಗೆ ಜಾರಿ ನಿರ್ದೇಶನಾಲಯ ತಿಳಿಸಿದೆ.
Last Updated 14 ಜನವರಿ 2026, 15:29 IST
ADVERTISEMENT
<
1
2
...
1000
>
ADVERTISEMENT
ADVERTISEMENT