ಬುಧವಾರ, 26 ನವೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಮಿಜೋರಾಂ: ₹13.33 ಕೋಟಿ ಮೌಲ್ಯದ ಮೆಥಂಫೆಟಮೈನ್‌ ಮಾತ್ರೆ ವಶ

Drug Bust Mizoram: ಚಂಫೈ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್‌ ನಡೆಸಿದ ಕಾರ್ಯಾಚರಣೆಯಲ್ಲಿ ಮ್ಯಾನ್ಮಾರ್‌ನ ವ್ಯಕ್ತಿಯಿಂದ ₹13.33 ಕೋಟಿ ಮೌಲ್ಯದ 4.4 ಕೆ.ಜಿ ಮೆಥಂಫೆಟಮೈನ್‌ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Last Updated 26 ನವೆಂಬರ್ 2025, 13:57 IST
ಮಿಜೋರಾಂ: ₹13.33 ಕೋಟಿ ಮೌಲ್ಯದ ಮೆಥಂಫೆಟಮೈನ್‌ ಮಾತ್ರೆ ವಶ

ಹೈದರಾಬಾದ್: ಸಫ್ರಾನ್‌ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

Aerospace Investment: ಹೈದರಾಬಾದ್‌ನಲ್ಲಿ ನಿರ್ಮಿತವಾದ ಫ್ರಾನ್ಸ್‌ನ ಸಫ್ರಾನ್‌ ವಿಮಾನ ಎಂಜಿನ್‌ ಘಟಕಕ್ಕೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು. ಲೀಪ್‌ ಎಂಜಿನ್‌ಗಳ ತಯಾರಿಕೆ ಹಾಗೂ ಉದ್ಯೋಗ ಸೃಷ್ಟಿಯ ಕೇಂದ್ರವಿದು.
Last Updated 26 ನವೆಂಬರ್ 2025, 13:54 IST
ಹೈದರಾಬಾದ್: ಸಫ್ರಾನ್‌ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ನಕಲಿ ಪಾಸ್‌ಪೋರ್ಟ್‌: ಭಾರತದಿಂದ ಒಮನ್‌ಗೆ ತೆರಳಲು ಯತ್ನಿಸಿದ ನೇಪಾಳದ ಮಹಿಳೆ ಸೆರೆ

Nepali Woman Caught: ನಕಲಿ ಭಾರತೀಯ ಪಾಸ್‌ಪೋರ್ಟ್‌ ಬಳಸಿ ಒಮನ್‌ಗೆ ಪ್ರಯಾಣಿಸಲು ಯತ್ನಿಸಿದ ನೇಪಾಳದ ಮಹಿಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದು, ತನಿಖೆಯಲ್ಲಿ ಆಕೆ ನೇಪಾಳದ ಪಾರ್ಸಾ ಜಿಲ್ಲೆಯವರು ಎಂದು ತಿಳಿದುಬಂದಿದೆ.
Last Updated 26 ನವೆಂಬರ್ 2025, 13:29 IST
ನಕಲಿ ಪಾಸ್‌ಪೋರ್ಟ್‌: ಭಾರತದಿಂದ ಒಮನ್‌ಗೆ ತೆರಳಲು ಯತ್ನಿಸಿದ ನೇಪಾಳದ ಮಹಿಳೆ ಸೆರೆ

ಉತ್ತರ ಪ್ರದೇಶ: ಪುರುಷರೊಂದಿಗೆ ಮಾತನಾಡಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ

UP Honour Killing Case: ಶಹಜಹಾನ್‌ಪುರದ ಇತೊರ ಗೊತಿಯಾ ಗ್ರಾಮದಲ್ಲಿ 22 ವರ್ಷದ ನೈನಾ ದೇವಿ ಅವರನ್ನು, ಪುರುಷರೊಂದಿಗೆ ಮಾತನಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಸಹೋದರನೇ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
Last Updated 26 ನವೆಂಬರ್ 2025, 13:17 IST
ಉತ್ತರ ಪ್ರದೇಶ: ಪುರುಷರೊಂದಿಗೆ ಮಾತನಾಡಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ

ಅಂಬೇಡ್ಕರ್ ಪ್ರತಿಮೆಗೆ ಹಾನಿ: ದೂರು ದಾಖಲು

Ambedkar Statue Incident: ಉತ್ತರ ಪ್ರದೇಶದ ಸಂತ ಕಬೀರ್ ನಗರದ ಮೈನಪುರಿಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಹಾನಿಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ತನಿಖೆ ಮುಂದುವರಿದಿದೆ.
Last Updated 26 ನವೆಂಬರ್ 2025, 12:44 IST
ಅಂಬೇಡ್ಕರ್ ಪ್ರತಿಮೆಗೆ ಹಾನಿ: ದೂರು ದಾಖಲು

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್: ಪರಿಷ್ಕೃತ ಮಾರ್ಗಸೂಚಿ ಪ್ರಕಟ

Top Class Scholarship: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ನೀಡಲಾಗುವ ಟಾಪ್‌ ಕ್ಲಾಸ್ ಸ್ಕಾಲರ್‌ಶಿಪ್‌ ಯೋಜನೆಯ ಪರಿಷ್ಕೃತ ಮಾರ್ಗಸೂಚಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬಿಡುಗಡೆ ಮಾಡಿದೆ.
Last Updated 26 ನವೆಂಬರ್ 2025, 12:41 IST
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್: ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಉಲ್ಬಣಿಸಿದ ದೆಹಲಿ ವಾಯುಮಾಲಿನ್ಯ: CJI ಅಸ್ವಸ್ಥ; ವರ್ಚುವಲ್‌ನಲ್ಲೇ SC ಕಲಾಪ!

Supreme Court Virtual Hearing: ದೆಹಲಿಯಲ್ಲಿ ವಾಯು ಮಾಲಿನ್ಯ ಉಲ್ಭಣಿಸಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್‌ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ CJI ಸೂರ್ಯ ಕಾಂತ್ ತಿಳಿಸಿದ್ದಾರೆ.
Last Updated 26 ನವೆಂಬರ್ 2025, 11:42 IST
ಉಲ್ಬಣಿಸಿದ ದೆಹಲಿ ವಾಯುಮಾಲಿನ್ಯ: CJI ಅಸ್ವಸ್ಥ; ವರ್ಚುವಲ್‌ನಲ್ಲೇ SC ಕಲಾಪ!
ADVERTISEMENT

ದೇಶದ ಜನರಿಗಾಗಿ ಪ್ರಧಾನಿ ಮೋದಿ ತಮ್ಮ ಕರ್ತವ್ಯ ಪಾಲಿಸುತ್ತಿದ್ದಾರೆಯೇ?–ಕಾಂಗ್ರೆಸ್‌

Democracy Question: ಪ್ರಧಾನಮಂತ್ರಿ ಮೋದಿ ಸಂವಿಧಾನ ದಿನದಂದು ಬರೆದ ಬಹಿರಂಗ ಪತ್ರದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಪ್ರಧಾನಿಯ ಕರ್ತವ್ಯ ಪಾಲನೆ ಕುರಿತು ಗಂಭೀರ ಪ್ರಶ್ನೆ ಎತ್ತಿದ್ದಾರೆ.
Last Updated 26 ನವೆಂಬರ್ 2025, 11:16 IST
ದೇಶದ ಜನರಿಗಾಗಿ ಪ್ರಧಾನಿ ಮೋದಿ ತಮ್ಮ ಕರ್ತವ್ಯ ಪಾಲಿಸುತ್ತಿದ್ದಾರೆಯೇ?–ಕಾಂಗ್ರೆಸ್‌

ತಿರುಪತಿ ದೇವಸ್ಥಾನಕ್ಕೆ ₹9 ಕೋಟಿ ದೇಣಿಗೆ ನೀಡಿದ ಅಮೆರಿಕ ಮೂಲದ ಭಕ್ತ

TTD Trust: ಅಮೆರಿಕ ಮೂಲದ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನಕ್ಕೆ ₹9ಕೋಟಿ ದೇಣಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ನವೆಂಬರ್ 2025, 10:01 IST
ತಿರುಪತಿ ದೇವಸ್ಥಾನಕ್ಕೆ ₹9 ಕೋಟಿ ದೇಣಿಗೆ ನೀಡಿದ ಅಮೆರಿಕ ಮೂಲದ ಭಕ್ತ

ಶಬರಿಮಲೆ ಚಿನ್ನ ಕಳ್ಳತನ: IPS ಅಧಿಕಾರಿ ಭಾಗಿ ಎಂದಿದ್ದ ಯುಟ್ಯೂಬರ್ ವಿರುದ್ಧ FIR

YouTuber Allegations: ಶಬರಿಮಲೆ ದೇವಾಲಯ ಚಿನ್ನ ನಾಪತ್ತೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಯುಟ್ಯೂಬರ್ ವಿರುದ್ಧ ತಿರುವನಂತಪುರದಲ್ಲಿ ಪ್ರಕರಣ ದಾಖಲಾಗಿದೆ.
Last Updated 26 ನವೆಂಬರ್ 2025, 9:53 IST
ಶಬರಿಮಲೆ ಚಿನ್ನ ಕಳ್ಳತನ: IPS ಅಧಿಕಾರಿ ಭಾಗಿ ಎಂದಿದ್ದ ಯುಟ್ಯೂಬರ್ ವಿರುದ್ಧ FIR
ADVERTISEMENT
ADVERTISEMENT
ADVERTISEMENT