ಸೋಮವಾರ, 22 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಅಣುಶಕ್ತಿ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ: 'ಶಾಂತಿ ಮಸೂದೆ'ಗೆ ರಾಷ್ಟ್ರಪತಿ ಅಂಕಿತ

Atomic Energy Bill: ಅಣು ವಿದ್ಯುತ್‌ ಉತ್ಪಾದನಾ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ.
Last Updated 22 ಡಿಸೆಂಬರ್ 2025, 2:57 IST
ಅಣುಶಕ್ತಿ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ: 'ಶಾಂತಿ ಮಸೂದೆ'ಗೆ ರಾಷ್ಟ್ರಪತಿ ಅಂಕಿತ

ರೈಲು ಪ್ರಯಾಣ ದರ ಮತ್ತೆ ಏರಿಕೆ: ಡಿಸೆಂಬರ್ 26ರಿಂದಲೇ ಜಾರಿ

Train Ticket Price: ಇದೇ ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ಭಾರತೀಯ ರೈಲ್ವೆ ಸಚಿವಾಲಯವು ಪ್ರಯಾಣ ದರ ಏರಿಕೆ ಘೋಷಿಸಿದ್ದು, ಈ ನಿರ್ಧಾರದಿಂದ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ತುಸು ಹೊರೆಯಾಗಲಿದೆ.
Last Updated 22 ಡಿಸೆಂಬರ್ 2025, 1:59 IST
ರೈಲು ಪ್ರಯಾಣ ದರ ಮತ್ತೆ ಏರಿಕೆ: ಡಿಸೆಂಬರ್ 26ರಿಂದಲೇ ಜಾರಿ

‘ಗಗನಯಾನಿ’ ಆಗುವುದು ಭಾರತದಲ್ಲಿ ಈಗ ವೃತ್ತಿಯಾಗಿದೆ: ಶುಭಾಂಶು ಶುಕ್ಲಾ

Astronaut Opportunities: ಗಗನಯಾನಿ ಆಗುವುದು ಈಗ ವೃತ್ತಿಯಾಗಿ ಬೆಳೆಯುತ್ತಿದ್ದು, ಯುವಕರು ಇದರಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ ಎಂದು ಶುಭಾಂಶು ಶುಕ್ಲಾ ಪುಣೆ ಸಾಹಿತ್ಯ ಹಬ್ಬದಲ್ಲಿ ಹೇಳಿದರು.
Last Updated 21 ಡಿಸೆಂಬರ್ 2025, 16:15 IST
‘ಗಗನಯಾನಿ’ ಆಗುವುದು ಭಾರತದಲ್ಲಿ ಈಗ ವೃತ್ತಿಯಾಗಿದೆ: ಶುಭಾಂಶು ಶುಕ್ಲಾ

ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಮಹಾಯುತಿಗೆ ಜಯ: ಆಯೋಗವನ್ನು ದೂರಿದ ವಿಪಕ್ಷಗಳು

Opposition Blame: ಮಹಾರಾಷ್ಟ್ರದ ಸ್ಥಳೀಯ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್‌ ಮತ್ತು ಶಿವಸೇನಾ (ಉದ್ಧವ್‌ ಬಣ) ಆಯೋಗವು ಮಹಾಯುತಿಗೆ ಜಯ ತಂದುಕೊಟ್ಟಿದೆ ಎಂದು ಆರೋಪಿಸಿದ್ದು, ಹಣದ ಬಂಡವಾಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
Last Updated 21 ಡಿಸೆಂಬರ್ 2025, 16:15 IST
ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಮಹಾಯುತಿಗೆ ಜಯ: ಆಯೋಗವನ್ನು ದೂರಿದ ವಿಪಕ್ಷಗಳು

ವಿಡಂಬನೆ ಮೂಲಕ ಜಾಗೃತಿ ಮೂಡಿಸಿದ್ದ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್‌

ಕೊಚ್ಚಿಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ
Last Updated 21 ಡಿಸೆಂಬರ್ 2025, 16:12 IST
ವಿಡಂಬನೆ ಮೂಲಕ ಜಾಗೃತಿ ಮೂಡಿಸಿದ್ದ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್‌

ಮಹಾರಾಷ್ಟ್ರ: ನಗರ ಪರಿಷದ್‌, ಪಂಚಾಯಿತಿಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ

BJP Leads: ಮಹಾರಾಷ್ಟ್ರದ ನಗರ ಪರಿಷತ್ ಮತ್ತು ನಗರ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭಾರಿ ಜಯ ಸಾಧಿಸಿದ್ದು, 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ.
Last Updated 21 ಡಿಸೆಂಬರ್ 2025, 16:09 IST
ಮಹಾರಾಷ್ಟ್ರ: ನಗರ ಪರಿಷದ್‌, ಪಂಚಾಯಿತಿಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ

ಬಾಂಗ್ಲಾದೇಶದಲ್ಲಿ ಹಿಂದು ವ್ಯಕ್ತಿ ದೀಪು ಹತ್ಯೆ: ಭಾರತ ಕಳವಳ

ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು– ಆಗ್ರಹ
Last Updated 21 ಡಿಸೆಂಬರ್ 2025, 16:04 IST
ಬಾಂಗ್ಲಾದೇಶದಲ್ಲಿ ಹಿಂದು ವ್ಯಕ್ತಿ ದೀಪು ಹತ್ಯೆ: ಭಾರತ ಕಳವಳ
ADVERTISEMENT

ಚರ್ಚೆಯನ್ನೇ ನಡೆಸದೆ ಎರಡು ದಶಕಗಳ ಅಭಿವೃದ್ಧಿ ಬುಡಮೇಲು: ಕಾಂಗ್ರೆಸ್‌

Congress Criticism: ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಬುಡಮೇಲು ಮಾಡಿದ್ದು, ಸಂಸತ್ತಿನ ಸಂಪ್ರದಾಯಗಳನ್ನು ಅವಮಾನಿಸಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಮತ್ತು ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.
Last Updated 21 ಡಿಸೆಂಬರ್ 2025, 14:58 IST
ಚರ್ಚೆಯನ್ನೇ ನಡೆಸದೆ ಎರಡು ದಶಕಗಳ ಅಭಿವೃದ್ಧಿ ಬುಡಮೇಲು: ಕಾಂಗ್ರೆಸ್‌

ಕೇಂದ್ರ ಸರ್ಕಾರವು ನರೇಗಾ ಯೋಜನೆಯನ್ನು ನಿಜಾರ್ಥದಲ್ಲಿ ಮುಗಿಸಿದೆ: ಪ್ರಶಾಂತ್ ಭೂಷಣ್

Rural Employment Scheme: ಕೇಂದ್ರವು ಮನರೇಗಾ ಯೋಜನೆಯನ್ನು ಬದಲಿಸಿ ‘ವಿಕಸಿತ ಭಾರತ ಉದ್ಯೋಗ ಖಾತರಿ ಮಿಷನ್‌’ ಜಾರಿಗೆ ತಂದಿದ್ದು, ಇದರಿಂದ ಹಕ್ಕು ಆಧಾರಿತ ಉದ್ಯೋಗ ಅವಕಾಶಗಳ ಮೇಲೆ ಪರಿಣಾಮ ಬೀರಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.
Last Updated 21 ಡಿಸೆಂಬರ್ 2025, 14:57 IST
ಕೇಂದ್ರ ಸರ್ಕಾರವು ನರೇಗಾ ಯೋಜನೆಯನ್ನು ನಿಜಾರ್ಥದಲ್ಲಿ ಮುಗಿಸಿದೆ: ಪ್ರಶಾಂತ್ ಭೂಷಣ್

ಬಿಜೆಪಿಗರು ಮಹಾತ್ಮ ಗಾಂಧಿಯನ್ನು 2ನೇ ಬಾರಿ ಹತ್ಯೆ ಮಾಡಿದರು: ಪಿ. ಚಿದಂಬರಂ

Chidambaram Criticism: ಮಹಾತ್ಮ ಗಾಂಧಿಯವರ ಹೆಸರನ್ನು ‘ವಿಬಿ–ಜಿ ರಾಮ್‌ ಜಿ’ ಮಸೂದೆಯಿಂದ ತೆಗೆದು ಹಾಕಿರುವುದಕ್ಕೆ ಬಿಜೆಪಿಯನ್ನು ಟೀಕಿಸಿದ ಪಿ. ಚಿದಂಬರಂ, ಇದು ಗಾಂಧಿಯವರ ಎರಡನೇ ಹತ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Last Updated 21 ಡಿಸೆಂಬರ್ 2025, 14:52 IST
ಬಿಜೆಪಿಗರು ಮಹಾತ್ಮ ಗಾಂಧಿಯನ್ನು 2ನೇ ಬಾರಿ ಹತ್ಯೆ ಮಾಡಿದರು: ಪಿ. ಚಿದಂಬರಂ
ADVERTISEMENT
ADVERTISEMENT
ADVERTISEMENT