ಮಂಗಳವಾರ, 18 ನವೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಅಪರಾಧ ತಡೆಗೆ ಕ್ರಮ: ಭಾರತೀಯರಿಗೆ ವೀಸಾ ವಿನಾಯಿತಿ ಸ್ಥಗಿತಗೊಳಿಸಿದ ಇರಾನ್

Visa Policy Update: ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ವೀಸಾ ವಿನಾಯಿತಿ ಸೌಲಭ್ಯವನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ (ಎಂಇಎ) ತಿಳಿಸಿದೆ.
Last Updated 18 ನವೆಂಬರ್ 2025, 2:23 IST
ಅಪರಾಧ ತಡೆಗೆ ಕ್ರಮ: ಭಾರತೀಯರಿಗೆ ವೀಸಾ ವಿನಾಯಿತಿ ಸ್ಥಗಿತಗೊಳಿಸಿದ ಇರಾನ್

‘ವೈಟ್‌ ಕಾಲರ್‌’ ಭಯೋತ್ಪಾದನೆ: ಪಾಕ್‌, ಬಾಂಗ್ಲಾದಲ್ಲಿ ಶಿಕ್ಷಣ ಪಡೆದವರ ಮೇಲೆ ನಿಗಾ

White Collar Terrorism: ವೈದ್ಯಕೀಯ ಪದವೀಧರರು ಸೇರಿದಂತೆ ವಿದ್ಯಾವಂತರೇ ‘ವೈಟ್‌ ಕಾಲರ್‌’ ಭಯೋತ್ಪಾದನೆಯಲ್ಲಿ ತೊಡಗಿರುವುದು ಖಚಿತವಾಗುತ್ತಿದ್ದಂತೆಯೇ, ಕಳೆದೆರಡು ದಶಕಗಳಲ್ಲಿ ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ಎಂಬಿಬಿಎಸ್‌ ವೈದ್ಯಕೀಯ ಪದವಿ ಪಡೆದವರ ಪರಿಶೀಲನೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ.
Last Updated 18 ನವೆಂಬರ್ 2025, 0:51 IST
‘ವೈಟ್‌ ಕಾಲರ್‌’ ಭಯೋತ್ಪಾದನೆ: ಪಾಕ್‌, ಬಾಂಗ್ಲಾದಲ್ಲಿ ಶಿಕ್ಷಣ ಪಡೆದವರ ಮೇಲೆ ನಿಗಾ

ಅಸ್ಸಾಂ: ಮತದಾರರ ಪಟ್ಟಿಯ ‘ವಿಶೇಷ’ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

Voter Roll Revision: ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಅನುಮಾನಾಸ್ಪದ ಮತದಾರರನ್ನು ಗುರುತು ಮಾಡಿ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ನವೆಂಬರ್ 2025, 0:18 IST
ಅಸ್ಸಾಂ: ಮತದಾರರ ಪಟ್ಟಿಯ ‘ವಿಶೇಷ’ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

ವೈಟ್‌ ಕಾಲರ್‌ ಭಯೋತ್ಪಾದನೆ: ಪಾಕ್‌, ಬಾಂಗ್ಲಾದಲ್ಲಿ ಶಿಕ್ಷಣ ಪಡೆದವರ ಮೇಲೆ ನಿಗಾ

Terror Surveillance: ಪಾಕ್‌, ಬಾಂಗ್ಲಾದೇಶದಲ್ಲಿ ವೈದ್ಯಕೀಯ ಪದವಿ ಪಡೆದಿರುವವರಲ್ಲಿ ಕೆಲವರು ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಪರ್ಕ ಹೊಂದಿರುವ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ, ಭದ್ರತಾ ಪಡೆಗಳು ಇಂತಹ ವಿದ್ಯಾವಂತರ ಮೇಲೆ ನಿಗಾವಹಿಸುತ್ತಿವೆ.
Last Updated 17 ನವೆಂಬರ್ 2025, 23:30 IST
ವೈಟ್‌ ಕಾಲರ್‌ ಭಯೋತ್ಪಾದನೆ: ಪಾಕ್‌, ಬಾಂಗ್ಲಾದಲ್ಲಿ ಶಿಕ್ಷಣ ಪಡೆದವರ ಮೇಲೆ ನಿಗಾ

ಅಜಂ ಖಾನ್‌, ಪುತ್ರ ಅಬ್ದುಲ್ಲಾ ಅಜಂಗೆ 7 ವರ್ಷ ಜೈಲು

Fake PAN card Case: ನಕಲಿ ದಾಖಲೆಗಳ ಆಧಾರದಲ್ಲಿ ಎರಡು ಪ್ಯಾನ್‌ ಕಾರ್ಡ್‌ಗಳನ್ನು ಹೊಂದಿದ್ದ ಆರೋಪದಲ್ಲಿ ಎಸ್‌ಪಿ ನಾಯಕ ಅಜಂ ಖಾನ್ ಮತ್ತು ಅವರ ಪುತ್ರ ಅಬ್ದುಲ್ಲಾ ಅಜಂಗೆ ರಾಂಪುರ ಜನಪ್ರತಿನಿಧಿಗಳ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Last Updated 17 ನವೆಂಬರ್ 2025, 17:49 IST
ಅಜಂ ಖಾನ್‌, ಪುತ್ರ ಅಬ್ದುಲ್ಲಾ ಅಜಂಗೆ 7 ವರ್ಷ ಜೈಲು

ಇವಿಎಂ ಅಕ್ರಮ | ನ್ಯಾಯಾಲಯದಲ್ಲಿ ಪ್ರಶ್ನೆ: ಆರ್‌ಜೆಡಿ

Bihar Election Dispute: ಇತ್ತೀಚಿನ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಆರ್‌ಜೆಡಿ ನ್ಯಾಯಾಲಯದ ಮೊರೆ ಹೋಗಲಿದ್ದು, ಮತಪತ್ರದ ಮತದಾನಕ್ಕೆ ಆಗ್ರಹಿಸಿದೆ.
Last Updated 17 ನವೆಂಬರ್ 2025, 16:30 IST
ಇವಿಎಂ ಅಕ್ರಮ | ನ್ಯಾಯಾಲಯದಲ್ಲಿ ಪ್ರಶ್ನೆ: ಆರ್‌ಜೆಡಿ

ಭಾರತ– ಚೀನಾ ಗಡಿ | ಪರಿಸ್ಥಿತಿ ಸುಧಾರಣೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

Military Dialogue: ಭಾರತ–ಚೀನಾ ಗಡಿಯಲ್ಲಿ ಭಿನ್ನಾಭಿಪ್ರಾಯ ಬಗೆಹರಿಸಲು ಕಳೆದ ಒಂದು ವರ್ಷದಲ್ಲಿ 1,100ಕ್ಕೂ ಹೆಚ್ಚು ಸಲ ಗಡಿ ಭದ್ರತಾ ಸಿಬ್ಬಂದಿ ಪರಸ್ಪರ ಮಾತುಕತೆ ನಡೆಸಿದ್ದು, ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.
Last Updated 17 ನವೆಂಬರ್ 2025, 16:13 IST
ಭಾರತ– ಚೀನಾ ಗಡಿ | ಪರಿಸ್ಥಿತಿ ಸುಧಾರಣೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ADVERTISEMENT

ಉತ್ತರ ಪ್ರದೇಶ | ಕಲ್ಲುಕ್ವಾರಿ ಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Quarry Accident Update: ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಕಲ್ಲುಕ್ವಾರಿ ಕುಸಿತದಿಂದ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತಡರಾತ್ರಿ ಅವಶೇಷಗಳ ಅಡಿಯಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ನವೆಂಬರ್ 2025, 15:41 IST
ಉತ್ತರ ಪ್ರದೇಶ | ಕಲ್ಲುಕ್ವಾರಿ ಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Saudi Bus Accident | ಸೌದಿಯಲ್ಲಿ ಭೀಕರ ಬಸ್‌ ಅಪಘಾತ: ತೆಲಂಗಾಣದ 45 ಮಂದಿ ಸಾವು

Saudi Arabia accident: ಬೆಂಗಳೂರು: ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್‌ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್, ಟ್ಯಾಂಕರ್‌ಗೆ ಅಪ್ಪಳಿಸಿದ್ದಕ್ಕೆ ಬಸ್ ಹೊತ್ತಿ ಉರಿದಿದ್ದು 42 ಕ್ಕೂ ಹೆಚ್ಚು ಜನ ಮೃತಪಟ್ಟಿರುವುದು ವರದಿಯಾಗಿದೆ.
Last Updated 17 ನವೆಂಬರ್ 2025, 15:40 IST
Saudi Bus Accident | ಸೌದಿಯಲ್ಲಿ ಭೀಕರ ಬಸ್‌ ಅಪಘಾತ: ತೆಲಂಗಾಣದ 45 ಮಂದಿ ಸಾವು

Delhi Red Fort Blast: ಶ್ರೀನಗರದಲ್ಲಿ ಸಹ ಸಂಚುಕೋರನ ಬಂಧಿಸಿದ ಎನ್‌ಐಎ

Red Fort Explosion: ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಸಂಚುಕೋರ ಜೈಸಿರ್‌ ಬಿಲಾಲ್‌ ವಾನಿ ಎಂಬವವನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶ್ರೀನಗರದಲ್ಲಿ ಇಂದು (ಶುಕ್ರವಾರ) ಬಂಧಿಸಿದೆ.
Last Updated 17 ನವೆಂಬರ್ 2025, 15:30 IST
Delhi Red Fort Blast: ಶ್ರೀನಗರದಲ್ಲಿ ಸಹ ಸಂಚುಕೋರನ ಬಂಧಿಸಿದ ಎನ್‌ಐಎ
ADVERTISEMENT
ADVERTISEMENT
ADVERTISEMENT