ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

18.5 ಅಡಿಯ ಕಾಳಿ ವಿಗ್ರಹ: ಜೈಪುರದಿಂದ ಕೇರಳದತ್ತ

ಪ್ರಸಿದ್ಧ ರಾಜಸ್ಥಾನ ಮಾರ್ಬಲ್‌ನಲ್ಲಿ ಕೆತ್ತಿದ 18.5 ಅಡಿ ಉದ್ದದ ಕಾಳಿ ಮಾತೆಯ ಏಕಶಿಲಾ ವಿಗ್ರಹವು ರಾಜಸ್ಥಾನದಿಂದ ಕೇರಳಕ್ಕೆ ತರಲಾಗುತ್ತಿದೆ.
Last Updated 28 ಏಪ್ರಿಲ್ 2024, 12:27 IST
18.5 ಅಡಿಯ ಕಾಳಿ ವಿಗ್ರಹ: ಜೈಪುರದಿಂದ ಕೇರಳದತ್ತ

ಪಾಕಿಸ್ತಾನದ ಬೋಟ್‌ನಿಂದ ₹600 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಮಂದಿ ಬಂಧನ

ಭಾರತೀಯ ಕರಾವಳಿ ಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್‌ನಿಂದ ಸುಮಾರು ₹600 ಕೋಟಿ ಮೌಲ್ಯದ ಡಗ್ಸ್ ವಶಪಡಿಸಿಕೊಳ್ಳಲಾಗಿದೆ.
Last Updated 28 ಏಪ್ರಿಲ್ 2024, 11:19 IST
ಪಾಕಿಸ್ತಾನದ ಬೋಟ್‌ನಿಂದ ₹600 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಮಂದಿ ಬಂಧನ

ಭಾರತ, ಚೀನಾಕ್ಕೆ ಎಂದಿಗೂ ತಲೆ ಬಾಗುವುದಿಲ್ಲ: ರಕ್ಷಣಾ ಸಚಿವ ರಾಜನಾಥ ಸಿಂಗ್‌

ಭಾರತ ಮತ್ತು ಚೀನಾ ನಡುವಿನ ಮಾತುಕತೆ ಉತ್ತಮ ವಾತಾವರಣದಲ್ಲಿ ನಡೆಯುತ್ತಿದ್ದು, ಭಾರತವು ಚೀನಾಕ್ಕೆ ಎಂದಿಗೂ ತಲೆಬಾಗುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭಾನುವಾರ ಹೇಳಿದ್ದಾರೆ.
Last Updated 28 ಏಪ್ರಿಲ್ 2024, 11:15 IST
ಭಾರತ, ಚೀನಾಕ್ಕೆ ಎಂದಿಗೂ ತಲೆ ಬಾಗುವುದಿಲ್ಲ: ರಕ್ಷಣಾ ಸಚಿವ ರಾಜನಾಥ ಸಿಂಗ್‌

ಪಾಕ್ ಯುವತಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ: ಹೊಸ ಜೀವನ ಕೊಟ್ಟ ಚೆನ್ನೈ ವೈದ್ಯರು!

ಪಾಕಿಸ್ತಾನದ 19 ವರ್ಷದ ಯುವತಿಗೆ ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಚೆನ್ನೈನ ಎಂಜಿಎಂ ಆಸ್ಪತ್ರೆಯು ಹೊಸ ಜೀವನ ನೀಡಿದೆ.
Last Updated 28 ಏಪ್ರಿಲ್ 2024, 10:35 IST
ಪಾಕ್ ಯುವತಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ: ಹೊಸ ಜೀವನ ಕೊಟ್ಟ ಚೆನ್ನೈ ವೈದ್ಯರು!

ಪಕ್ಷದ ಪ್ರಚಾರದ ಹಾಡಿಗೆ ನಿಷೇಧ ಹೇರಿದ ಚುನಾವಣಾ ಆಯೋಗ: ಎಎಪಿ ಆರೋಪ

ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ (ಇಸಿ) ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ಆರೋಪಿಸಿದೆ.
Last Updated 28 ಏಪ್ರಿಲ್ 2024, 10:31 IST
ಪಕ್ಷದ ಪ್ರಚಾರದ ಹಾಡಿಗೆ ನಿಷೇಧ ಹೇರಿದ ಚುನಾವಣಾ ಆಯೋಗ: ಎಎಪಿ ಆರೋಪ

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 10:28 IST
ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಮಣಿಪುರ | ಗುಂಡಿನ ಚಕಮಕಿಯಲ್ಲಿ ಓರ್ವ ಸಾವು, ಮೂವರಿಗೆ ಗಾಯ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 28 ಏಪ್ರಿಲ್ 2024, 10:07 IST
ಮಣಿಪುರ | ಗುಂಡಿನ ಚಕಮಕಿಯಲ್ಲಿ ಓರ್ವ ಸಾವು, ಮೂವರಿಗೆ ಗಾಯ
ADVERTISEMENT

ಸಂವಿಧಾನ ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲು ಬಯಸುತ್ತಿದೆ: ಪವಾರ್

ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ-ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 9:29 IST
ಸಂವಿಧಾನ ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲು ಬಯಸುತ್ತಿದೆ: ಪವಾರ್

ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿರುವ ಮೋದಿ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪುನರುಚ್ಚರಿಸಿದ್ದಾರೆ.
Last Updated 28 ಏಪ್ರಿಲ್ 2024, 9:04 IST
ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿರುವ ಮೋದಿ: ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ: ತೆಲಂಗಾಣದಲ್ಲಿ ಬಿಜೆಪಿಗೆ ಭರ್ಜರಿ ಜಯ – ಲಕ್ಷ್ಮಣ್

LS polls: ತೆಲಂಗಾಣದಲ್ಲಿ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯವಾಗಲಿದೆ ಎಂದು ಸಂಸದೀಯ ಮಂಡಳಿ ಹಾಗೂ ರಾಜ್ಯಸಭಾ ಸದಸ್ಯ ಕೆ. ಲಕ್ಷ್ಮಣ್ ಹೇಳಿದ್ದಾರೆ.
Last Updated 28 ಏಪ್ರಿಲ್ 2024, 7:25 IST
ಲೋಕಸಭಾ ಚುನಾವಣೆ: ತೆಲಂಗಾಣದಲ್ಲಿ ಬಿಜೆಪಿಗೆ ಭರ್ಜರಿ ಜಯ – ಲಕ್ಷ್ಮಣ್
ADVERTISEMENT