ಚಂಡೀಗಢ: ಎಎಸ್ಐ ಆತ್ಮಹತ್ಯೆ; ತನಿಖೆ ಭರವಸೆ ನೀಡಿದ ಸಿಎಂ ನಯಾಬ್ ಸಿಂಗ್ ಸೈನಿ
Police Investigation: ಎಎಸ್ಐ ಸಂದೀಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಘಟನೆಯ ನಂತರ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕುಟುಂಬಕ್ಕೆ ಸಾಂತ್ವನ ನೀಡಿ, ಸಾವಿನ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದರು.Last Updated 15 ಅಕ್ಟೋಬರ್ 2025, 14:56 IST