ಶನಿವಾರ, 22 ನವೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಮಧ್ಯಪ್ರದೇಶ | ಸರ್ಕಾರಿ ಆಸ್ಪತ್ರೆಯ ಹಾಸಿಗೆಯಲ್ಲಿ ನಾಯಿ: ಸ್ವಚ್ಛತಾ ಸಿಬ್ಬಂದಿ ವಜಾ

Hospital Negligence: ಖಂಡ್ವಾ: ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವೊಂದರ ಹಾಸಿಗೆಯಲ್ಲಿ ನಾಯಿ ಮಲಗಿರುವ ವಿಡಿಯೊ ಹರಿದಾಡಿದ್ದು, ಸ್ವಚ್ಛತಾ ಕಾರ್ಮಿಕನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 22 ನವೆಂಬರ್ 2025, 11:35 IST
ಮಧ್ಯಪ್ರದೇಶ | ಸರ್ಕಾರಿ ಆಸ್ಪತ್ರೆಯ ಹಾಸಿಗೆಯಲ್ಲಿ ನಾಯಿ: ಸ್ವಚ್ಛತಾ ಸಿಬ್ಬಂದಿ ವಜಾ

ಹಣದ ವಿಚಾರಕ್ಕೆ ಗಲಾಟೆ: ಲೈಂಗಿಕ ಕಾರ್ಯಕರ್ತೆಯನ್ನು ಕೊಂದು ಚೀಲದಲ್ಲಿ ಹಾಕಿ ಎಸೆದ!

Sex Worker Murder: ಕೊಚ್ಚಿ: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಮನೆಯ ಆವರಣ ಗೋಡೆ ಸಮೀಪ ಎಸೆದ ಘಟನೆ ಕೇರಳ ಕೊಚ್ಚಿ ಸಮೀಪದ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 22 ನವೆಂಬರ್ 2025, 11:06 IST
ಹಣದ ವಿಚಾರಕ್ಕೆ ಗಲಾಟೆ: ಲೈಂಗಿಕ ಕಾರ್ಯಕರ್ತೆಯನ್ನು ಕೊಂದು ಚೀಲದಲ್ಲಿ ಹಾಕಿ ಎಸೆದ!

ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ: ಐಎಸ್‌ಐ ಜತೆ ನಂಟು ಹೊಂದಿದ್ದ ನಾಲ್ವರ ಬಂಧನ

Drone Smuggling: ಐಎಸ್‌ಐ ಜತೆ ನಂಟು ಹೊಂದಿದ ಅಂತರರಾಷ್ಟ್ರೀಯ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು, ಈ ಗ್ಯಾಂಗ್‌ನ ನಾಲ್ವರು ಪ್ರಮುಖ ಸದಸ್ಯರನ್ನು ಶನಿವಾರ ಬಂಧಿಸಿದ್ದಾರೆ.
Last Updated 22 ನವೆಂಬರ್ 2025, 11:04 IST
ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ: ಐಎಸ್‌ಐ ಜತೆ ನಂಟು ಹೊಂದಿದ್ದ ನಾಲ್ವರ ಬಂಧನ

ಎಸ್‌ಪಿ ಗೆದ್ದ ಕ್ಷೇತ್ರಗಳಲ್ಲಿ 50 ಸಾವಿರ ಮತ ಅಳಿಸಲು ಬಿಜೆ‍ಪಿ ಹುನ್ನಾರ: ಅಖಿಲೇಶ್

UP Voter List Issue: ಲಖನೌ: 2024ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ (ಎಸ್‌ಪಿ) ಹಾಗೂ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸುಮಾರು 50 ಸಾವಿರ ಮತಗಳನ್ನು ತೆಗೆದು ಹಾಕಲು ಬಿಜೆಪಿ ಸರ್ಕಾರ ಮತ್ತು
Last Updated 22 ನವೆಂಬರ್ 2025, 10:53 IST
ಎಸ್‌ಪಿ ಗೆದ್ದ ಕ್ಷೇತ್ರಗಳಲ್ಲಿ 50 ಸಾವಿರ ಮತ ಅಳಿಸಲು ಬಿಜೆ‍ಪಿ ಹುನ್ನಾರ: ಅಖಿಲೇಶ್

ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಚರ್ಚೆಗೆ ಕಾಂಗ್ರೆಸ್‌ನಿಂದ ಸಮಿತಿ

2026ರ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟು, ಡಿಎಂಕೆಯೊಂದಿಗೆ ಸೀಟು ಹಂಚಿಕೆ ಚರ್ಚಿಸಲು ಐವರು ಸದಸ್ಯರ ಸಮಿತಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಚಿಸಿದ್ದಾರೆ. ಗಿರೀಶ್ ಚೊಂದಂಕರ್‌ ನೇತೃತ್ವದ ಸಮಿತಿ ಮಾತುಕತೆ ನಡೆಸಲಿದೆ.
Last Updated 22 ನವೆಂಬರ್ 2025, 10:33 IST
ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಚರ್ಚೆಗೆ ಕಾಂಗ್ರೆಸ್‌ನಿಂದ ಸಮಿತಿ

ಎಸ್‌ಐಆರ್ | ಬಿಎಲ್‌ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ

ತಿರುವನಂತಪುರ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಬಿಎಲ್‌ಒಗಳಿಗೆ ಎಲ್ಲ ಸಹಾಯ ಒದಗಿಸಲಾಗುತ್ತಿದೆ; ಯಾವುದೇ ಗುರಿ ಒತ್ತಡವಿಲ್ಲ ಎಂದು ಕೇರಳ ಮುಖ್ಯ ಚುನಾವಣಾ ಆಯುಕ್ತ ರತನ್ ಯು. ಕೇಲ್ಕರ್ ತಿಳಿಸಿದ್ದಾರೆ.
Last Updated 22 ನವೆಂಬರ್ 2025, 9:29 IST
ಎಸ್‌ಐಆರ್ | ಬಿಎಲ್‌ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ

ಶಬರಿಮಲೆ ಚಿನ್ನಗಳವು– ಕೇಂದ್ರ ತನಿಖಾ ಸಂಸ್ಥೆಗಳು ಬರಬಹುದು: ಕೇಂದ್ರ ಸಚಿವ ಕುರಿಯನ್

ಕೋಯಿಕ್ಕೋಡ್: ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಕಪ್ಪುಹಣ ವಹಿವಾಟು ನಡೆದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳು ಮಧ್ಯಪ್ರವೇಶಿಸಬಹುದು ಎಂದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಹೇಳಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿರುವುದರಿಂದ ತನಿಖಾ ಸಂಸ್ಥೆಗಳೂ ಮಧ್ಯಪ್ರವೇಶ ಮಾಡಬಹುದು ಎಂದು ಹೇಳಿದ್ದಾರೆ.
Last Updated 22 ನವೆಂಬರ್ 2025, 9:04 IST
ಶಬರಿಮಲೆ ಚಿನ್ನಗಳವು– ಕೇಂದ್ರ ತನಿಖಾ ಸಂಸ್ಥೆಗಳು ಬರಬಹುದು: ಕೇಂದ್ರ ಸಚಿವ ಕುರಿಯನ್
ADVERTISEMENT

ಮಧ್ಯಪ್ರದೇಶದಲ್ಲಿ SIR ಸಿಬ್ಬಂದಿ ನಿಧನ: ಒತ್ತಡವೇ ಕಾರಣವೆಂದು ಸಂಬಂಧಿಕರ ಆರೋಪ

BLO Work Pressure: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ನಿಯೋಜನೆಗೊಂಡಿದ್ದ ಇಬ್ಬರು ಬಿಎಲ್‌ಒಗಳು ಮಧ್ಯಪ್ರದೇಶದ ರಾಯ್‌ಸೆನ್ ಮತ್ತು ದಾಮೌ ಜಿಲ್ಲೆಗಳಲ್ಲಿ ತಡರಾತ್ರಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 22 ನವೆಂಬರ್ 2025, 8:29 IST
ಮಧ್ಯಪ್ರದೇಶದಲ್ಲಿ SIR ಸಿಬ್ಬಂದಿ ನಿಧನ: ಒತ್ತಡವೇ ಕಾರಣವೆಂದು ಸಂಬಂಧಿಕರ ಆರೋಪ

ದೆಹಲಿ ಸ್ಫೋಟ ಪ್ರಕರಣ: ಅಲ್–ಫಲಾಹ್‌ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ

ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿರುವ ಬೆನ್ನಲ್ಲೇ ಅಲ್ಪಸಂಖ್ಯಾತ ಸ್ಥಾನಮಾನವನ್ನು ಏಕೆ ಹಿಂತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು (ಎನ್‌ಸಿಎಂಇಐ) ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Last Updated 22 ನವೆಂಬರ್ 2025, 8:24 IST
ದೆಹಲಿ ಸ್ಫೋಟ ಪ್ರಕರಣ: ಅಲ್–ಫಲಾಹ್‌ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ

ಕೆಲವೇ ದಿನಗಳಲ್ಲಿ ಬಿಹಾರ CM ನಿತೀಶ್ ಅಧಿಕಾರದಿಂದ ಕೆಳಕ್ಕೆ ಇಳಿಯಲಿದ್ದಾರೆ: ಪಾಂಡೆ

JD(U) Leadership Crisis: ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು ನಿತೀಶ್ ಕುಮಾರ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಭವಿಷ್ಯವಾಣಿ ಮಾಡಿದ್ದಾರೆ; ಬಿಜೆಪಿ ಗೃಹ ಖಾತೆ ತಂತ್ರದ ಭಾಗ ಎನ್ನುವ ನಿರ್ಧಾರಗಳು ಚರ್ಚೆಗೆ ಕಾರಣವಾಗಿದೆ.
Last Updated 22 ನವೆಂಬರ್ 2025, 8:21 IST
ಕೆಲವೇ ದಿನಗಳಲ್ಲಿ ಬಿಹಾರ CM ನಿತೀಶ್ ಅಧಿಕಾರದಿಂದ ಕೆಳಕ್ಕೆ ಇಳಿಯಲಿದ್ದಾರೆ: ಪಾಂಡೆ
ADVERTISEMENT
ADVERTISEMENT
ADVERTISEMENT