ಕೇಂದ್ರ, ಲೆ. ಗವರ್ನರ್ ವಿರುದ್ಧ AAP ಹೂಡಿದ್ದ ಪ್ರಕರಣ ಹಿಂಪಡೆದ ದೆಹಲಿ ಸರ್ಕಾರ
AAP Cases Withdrawal: ಕೇಂದ್ರ ಸರ್ಕಾರ, ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ವಿರುದ್ಧ ಹಿಂದಿನ ಆಮ್ ಆದ್ಮಿ ಪಕ್ಷ (ಎಎಪಿ) ಆಡಳಿತವು ಹೂಡಿದ್ದ ಎಲ್ಲಾ ಪ್ರಕರಣಗಳನ್ನು ಬಿಜೆಪಿ ನೇತೃತ್ವದ ದೆಹಲಿ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 10 ಫೆಬ್ರುವರಿ 2026, 2:22 IST