ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ಸಾಮಾಜಿಕ ಜಾಲತಾಣದ ಮಾಹಿತಿ ಪಿಐಎಲ್‌ಗೆ ಪರಿಗಣಿಸಲು ಆಗುವುದಿಲ್ಲ: ಬಾಂಬೆ ಹೈಕೋರ್ಟ್

ಸಾಮಾಜಿಕ ಜಾಲತಾಣಗಳಿಂದ ಸಂಗ್ರಹಿಸಿದ ಮಾಹಿತಿಯು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಗೆ ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ಹೇಳಿದೆ.
Last Updated 28 ನವೆಂಬರ್ 2023, 11:12 IST
ಸಾಮಾಜಿಕ ಜಾಲತಾಣದ ಮಾಹಿತಿ ಪಿಐಎಲ್‌ಗೆ ಪರಿಗಣಿಸಲು ಆಗುವುದಿಲ್ಲ: ಬಾಂಬೆ ಹೈಕೋರ್ಟ್

ಮುಂದಿನ ಮೂರು ದಿನಗಳ ಕಾಲ ಆಂಧ್ರದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
Last Updated 28 ನವೆಂಬರ್ 2023, 11:09 IST
ಮುಂದಿನ ಮೂರು ದಿನಗಳ ಕಾಲ ಆಂಧ್ರದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮಣಿಪುರ ಫೈಲ್ಸ್‌: ಕೃತಿಕಾರ ಪ್ರಣವಾನಂದ ದಾಸ್ ವಿರುದ್ಧ ಪ್ರಕರಣ ದಾಖಲು

ಮಣಿಪುರ ಹಿಸಾಚಾರಕ್ಕೆ ಸಂಬಂಧಿಸಿದಂತೆ ರಚಿಸಲಾದ ‘ಮಣಿಪುರ ಫೈಲ್ಸ್‌’ ಕೃತಿಯ ರಚನೆಕಾರ ಪ್ರಣವಾನಂದ ದಾಸ್ ವಿರುದ್ಧ ಇಂಫಾಲ ಪೂರ್ವ ಜಿಲ್ಲೆಯ ಪೊರೊಂಪಾಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 28 ನವೆಂಬರ್ 2023, 11:01 IST
ಮಣಿಪುರ ಫೈಲ್ಸ್‌: ಕೃತಿಕಾರ ಪ್ರಣವಾನಂದ ದಾಸ್ ವಿರುದ್ಧ ಪ್ರಕರಣ ದಾಖಲು

41 ಕಾರ್ಮಿಕರ ರಕ್ಷಣೆಯಲ್ಲಿ ಭರವಸೆ ಮೂಡಿಸಿದ ನಿಷೇಧಿತ ಇಲಿ ಬಿಲ ಗಣಿಗಾರಿಕೆ

ಇಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಕಳೆದ 16 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವಲ್ಲಿ 12 ಜನ ಪರಿಣಿತರ ತಂಡ ಅವಿರತ ಶ್ರಮ ಹಾಕಿದೆ. ಇದರ ಪರಿಣಾಮ ಕಾರ್ಮಿಕರನ್ನು ತಲುಪಲು ಕೊರೆಯುತ್ತಿರುವ ಸುರಂಗ ಕೇವಲ 3 ಮೀಟರ್‌ನಷ್ಟು ಮಾತ್ರ ಬಾಕಿ ಇದೆ.
Last Updated 28 ನವೆಂಬರ್ 2023, 10:11 IST
41 ಕಾರ್ಮಿಕರ ರಕ್ಷಣೆಯಲ್ಲಿ ಭರವಸೆ ಮೂಡಿಸಿದ ನಿಷೇಧಿತ ಇಲಿ ಬಿಲ ಗಣಿಗಾರಿಕೆ

ಉತ್ತರಕಾಶಿ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ಕೆಲವೇ ಹೊತ್ತಿನಲ್ಲಿ ಹೊರಕ್ಕೆ

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ.
Last Updated 28 ನವೆಂಬರ್ 2023, 10:06 IST
ಉತ್ತರಕಾಶಿ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ಕೆಲವೇ ಹೊತ್ತಿನಲ್ಲಿ ಹೊರಕ್ಕೆ

ಗಾಂಧೀಜಿ, ಪ್ರಧಾನಿ ಕುರಿತ ಉಪರಾಷ್ಟ್ರಪತಿ ಧನಕರ್ ಹೇಳಿಕೆಗೆ ರಾವುತ್ ತಿರುಗೇಟು

ಮಹಾತ್ಮ ಗಾಂಧಿ ಅವರು ಮಹಾಪುರುಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಯುಗಪುರುಷ ಎಂಬ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನಾ (ಯುಬಿಟಿ) ಬಣದ ನಾಯಕ ಸಂಜಯ್‌ ರಾವುತ್‌, ಇದನ್ನು ಇತಿಹಾಸ ಹಾಗೂ ಜನ ನಿರ್ಧರಿಸುತ್ತಾರೆ ಎಂದಿದ್ದಾರೆ.
Last Updated 28 ನವೆಂಬರ್ 2023, 9:53 IST
ಗಾಂಧೀಜಿ, ಪ್ರಧಾನಿ ಕುರಿತ ಉಪರಾಷ್ಟ್ರಪತಿ ಧನಕರ್ ಹೇಳಿಕೆಗೆ ರಾವುತ್ ತಿರುಗೇಟು

CWC ನಲ್ಲಿ ಭಾರತ ಸೋತ ನಂತರ ಸಂಭ್ರಮಾಚರಣೆ: ಕಾಶ್ಮೀರದಲ್ಲಿ 7 ವಿದ್ಯಾರ್ಥಿಗಳ ಬಂಧನ

ಬಂಧಿತರು ಕಾಶ್ಮೀರದ ಶೇರ್ ಏ ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂದು ಬಹಿರಂಗವಾಗಿದೆ. ಮೆಹಬೂಬಾ ಮುಫ್ತಿ ಕಿಡಿ
Last Updated 28 ನವೆಂಬರ್ 2023, 7:56 IST
CWC ನಲ್ಲಿ ಭಾರತ ಸೋತ ನಂತರ ಸಂಭ್ರಮಾಚರಣೆ: ಕಾಶ್ಮೀರದಲ್ಲಿ 7 ವಿದ್ಯಾರ್ಥಿಗಳ ಬಂಧನ
ADVERTISEMENT

ಮುಂಬೈ: ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20 ವರ್ಷದ ಯುವತಿ ಮುಂಬೈನ ನೌಕಾಪಡೆಯ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌
Last Updated 28 ನವೆಂಬರ್ 2023, 7:54 IST
ಮುಂಬೈ: ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

ಮಹಾರಾಷ್ಟ್ರ: ರುಚಿಯಾದ ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಕೊಂದ ಮಗ

ಊಟದ ವಿಚಾರವಾಗಿ ತಾಯಿ ಮಗನ ನಡುವೆ ಗಲಾಟೆ–ಕೊಲೆಯಲ್ಲಿ ಅಂತ್ಯ– ಮಹಾರಾಷ್ಟ್ರದ ಠಾಣೆಯಲ್ಲಿ ಘಟನೆ
Last Updated 28 ನವೆಂಬರ್ 2023, 5:20 IST
ಮಹಾರಾಷ್ಟ್ರ: ರುಚಿಯಾದ ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಕೊಂದ ಮಗ

ನೋಯ್ಡಾ ನಗರದ ‍ಪಾದಚಾರಿ ಮಾರ್ಗಗಳಿಗೆ ತ್ಯಾಜ್ಯ ವಸ್ತುಗಳಿಂದ ಮಾಡಿದ ಟೈಲ್ಸ್‌ ಬಳಕೆ!

ಗ್ರೇಟರ್ ನೋಯ್ಡಾ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (GNIDA) ಕೇಂದ್ರ ಸರ್ಕಾರದ ರಸ್ತೆ ಸಂಶೋಧನಾ ಸಂಸ್ಥೆ (CRRI) ಜೊತೆ ಒಪ್ಪಂದ ಮಾಡಿಕೊಂಡಿದೆ.
Last Updated 28 ನವೆಂಬರ್ 2023, 5:15 IST
ನೋಯ್ಡಾ ನಗರದ ‍ಪಾದಚಾರಿ ಮಾರ್ಗಗಳಿಗೆ ತ್ಯಾಜ್ಯ ವಸ್ತುಗಳಿಂದ ಮಾಡಿದ ಟೈಲ್ಸ್‌ ಬಳಕೆ!
ADVERTISEMENT