ಆದರೆ, ಆಕ್ಟೋಬರ್ 2ರಂದು ನಡೆದ ಜನಮತಗಣನೆಯಲ್ಲಿ ಕೊಲಂಬಿಯಾ ಪ್ರಜೆಗಳು ಕದನ ವಿರಾಮದ ಒಪ್ಪಂದವನ್ನು ತಿರಸ್ಕರಿಸಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಕದನ ವಿರಾಮ ಕೊನೆಗೊಳ್ಳಲಿದೆ.
ಆದರೆ, ಶಾಂತಿ ನೆಲೆಸುವಲ್ಲಿ ಸ್ಯಾಂಟೋಸ್ ಅವರ ಪ್ರಯತ್ನವನ್ನು ಪ್ರಸಂಶಿಸಿದರೆ, ಇತರರೂ ಅವರಿಂದ ಪ್ರೇರಿತರಾಗಬಹುದು. ಹೀಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.