2007ರ ನವೆಂಬರ್ನಲ್ಲಿ ವಿ.ಎಸ್. ಅಚ್ಯುತಾನಂದನ್ ನೇತೃತ್ವದ ಅಂದಿನ ಎಲ್ಡಿಎಫ್ ಸರ್ಕಾರವು ದೇಗುಲಕ್ಕೆ ಮಹಿಳೆಯ ಪ್ರವೇಶದ ಪರವಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ನಂತರ ಅಧಿಕಾರಕ್ಕೆ ಬಂದ ಉಮ್ಮನ್ ಚಾಂಡಿ ನೇತೃತ್ವದ ಯುಡಿಎಫ್ ಸರ್ಕಾರವು ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧವನ್ನು ಬೆಂಬಲಿಸಿತ್ತು.