ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಂಬದ್ಧ ಹೇಳಿಕೆ

Last Updated 8 ನವೆಂಬರ್ 2016, 19:30 IST
ಅಕ್ಷರ ಗಾತ್ರ

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತದ ಬಗ್ಗೆ ಎಲ್ಲೆಡೆ ಅಸಮಾಧಾನವಿದೆ ಎಂಬ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. 

ಜನರ ಅಸಮಾಧಾನಕ್ಕೆ ಕಾರಣವಾಗಿರುವ ಅಂಶಗಳನ್ನು ಅವರು  ವಿವರಿಸಬೇಕಿತ್ತು. ಅದು ಬಿಟ್ಟು ಟಿ.ವಿ. ವಾಹಿನಿಯೊಂದರ ಚುನಾವಣಾ ಸಮೀಕ್ಷೆಯನ್ನು ಆಧಾರವಾಗಿಟ್ಟು, ಜನರಲ್ಲಿ ಅಸಮಾಧಾನವಿರುವುದರಿಂದ ಮುಖ್ಯಮಂತ್ರಿಯನ್ನು  ಬದಲಿಸಬೇಕೆಂದು ಒತ್ತಾಯ ಪಡಿಸುವುದು ಸರಿಯಲ್ಲ.

ಒಂದುವೇಳೆ ಮುಖ್ಯಮಂತ್ರಿ ಭ್ರಷ್ಟಾಚಾರ ಎಸಗಿದ್ದರೆ ಅದನ್ನು ಆಧಾರ ಸಮೇತ  ಬಹಿರಂಗಗೊಳಿಸಲಿ.
-ಎಸ್.ಎಂ.ನೆರಬೆಂಚಿ, ಮುದ್ದೇಬಿಹಾಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT