‘ನೋಟು ರದ್ದತಿಯಿಂದ ಮುಂದಾಗುವ ಅನನುಕೂಲಗಳ ಬಗ್ಗೆ ಹಣಕಾಸು ಇಲಾಖೆ ಯೋಚಿಸಬೇಕಿತ್ತು. ಯೋಜಿತ ರೀತಿಯಲ್ಲಿ ಹೆಚ್ಚುವರಿ ಎಟಿಎಂ ಯಂತ್ರಗಳನ್ನು ಅಳವಡಿಸಬೇಕಿತ್ತು. ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಎಟಿಎಂ ಯಂತ್ರಗಳನ್ನು ಸ್ಥಾಪಿಸಬೇಕಿತ್ತು’ ಎಂದು ಸ್ವಾಮಿ ಹೇಳಿದ್ದಾರೆ ಎಂದು ‘ಸೌತ್ ಚೀನಾ ಮಾರ್ನಿಂಗ್ ಪೋಸ್ಟ್’ ವರದಿ ಮಾಡಿದೆ.