ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮೆಗತಿ ಕಾಮಗಾರಿ

ಕುಂದು ಕೊರತೆ
Last Updated 14 ನವೆಂಬರ್ 2016, 19:30 IST
ಅಕ್ಷರ ಗಾತ್ರ

ಯಲಹಂಕ ಉಪನಗರದ ಚಿಕ್ಕ ಬೊಮ್ಮಸಂದ್ರ ತಿರುವಿನಿಂದ ಮದರ್ ಡೇರಿ ವೃತ್ತದವರೆಗೆ ರಸ್ತೆಯ ಇಕ್ಕೆಲಗಳಲ್ಲಿರುವ ಚರಂಡಿಗಳ ಹೂಳೆತ್ತುವ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿದೆ.

ಕಾಮಗಾರಿಯು ಆಮೆಗತಿಯಲ್ಲಿ ನಡೆಯುತ್ತಿರುವ ಕಾರಣ ಜನರಿಗೆ ತೊಂದರೆಯಾಗಿದೆ. ಇದು ಜನನಿಬಿಡ ಸ್ಥಳ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಿದೆ.
-ದೇವರಾಜ್
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT