ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಸ್ತರಣೆ ಅತ್ಯಗತ್ಯ

ಕುಂದು ಕೊರತೆ
Last Updated 14 ನವೆಂಬರ್ 2016, 19:30 IST
ಅಕ್ಷರ ಗಾತ್ರ


ಲಗ್ಗೆರೆಯ (ವಾರ್ಡ್‌ ನಂ 69) ಡಾ.ವಿಷ್ಣುವರ್ಧನ್‌ ಮುಖ್ಯರಸ್ತೆಯು ಕಿರಿದಾಗಿದ್ದು ವಾಹನ ಸಂಚಾರ ಕಷ್ಟಕರ ಎನಿಸಿದೆ. ಬಿಎಂಟಿಸಿ ಬಸ್‌ಗಳ ಸಂಚಾರಕ್ಕೂ ತೊಂದರೆಯಾಗಿದೆ.

ಈ ಕುರಿತು ಕಳೆದ 12 ವರ್ಷಗಳಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬಸ್‌ ಸಂಚಾರಕ್ಕೆ ಸೂಕ್ತ ಎನಿಸುವ ರಸ್ತೆ ಸೌಲಭ್ಯ ನೀಡಲು ಸಂಬಂಧಿಸಿದವರು ಇನ್ನಾದರೂ ಗಮನ ಹರಿಸಬೇಕು.
-ಜಿ.ಸಿದ್ದಗಂಗಯ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT