ಸಸ್ಯಗಳಿಗೆ ಬೇಕಾದ ಸೂಕ್ಷ್ಮಾಣು ಜೀವಿಗಳನ್ನು ಬೆಳೆಸುವಲ್ಲಿ ನೆರವಾಗುತ್ತದೆ. ಅದಕ್ಕೆ ನೂರು ಲೀಟರ್ ನೀರು ಸೇರಿಸಿ ಒಂದು ಎಕರೆ ಭೂಮಿಗೆ ಸಿಂಪಡಿಸಿದರೆ ಎರಡು ಪಟ್ಟು ಫಸಲು ಬರುತ್ತದೆ. ಇದಕ್ಕೆ 200 ಗ್ರಾಂ. ಜೇನು ತುಪ್ಪ, 200 ಗ್ರಾಂ ಶುದ್ಧ ತುಪ್ಪ ಹಾಗೂ 200 ಗ್ರಾಂ ಮೊಸರು ಸೇರಿಸಿದರೆ ಅಮೃತಜಲ ಸಾಂದ್ರತೆ ಹೆಚ್ಚಿ, ಗುಣ ಇನ್ನಷ್ಟು ಹೆಚ್ಚುತ್ತದೆ.