ಭಾರೀ ಮಳೆ ಮತ್ತು ಬಿರುಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಮಳೆ ಹೆಚ್ಚಿರುವ ಪ್ರದೇಶಗಳಲ್ಲಿ ಜನರಿಗೆ ಮನೆಯಿಂದ ಹೊರಗೆ ಬರದಂತೆ ಎಚ್ಚರಿಕೆ ನೀಡಲಾಗಿದೆ. ಬಹುತೇಕ ಕಡೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಗಿದೆ. ಕೆಲವೊಂದು ರಸ್ತೆಗಳಲ್ಲಿ ಏಕಮಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.